2024-09-19 04:33:50

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ದೆಹಲಿ ಕೋರ್ಟ್ ಆವರಣದಲ್ಲಿಯೇ ವಕೀಲರಿಂದ ಯುವತಿ ಮೇಲೆ ಅತ್ಯಾಚಾರ

ಕೆಲಸ ಕೊಡಿಸುತ್ತೇನೆ ಅಂದು ಕೋರ್ಟ್ಗೆ ಕರೆಸಿಕೊಂಡು ವಕೀಲರೊಬ್ಬರು 21 ವರ್ಷದ ಯುವತಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ಗಾಂಜಾ ಪೂರೈಸುತ್ತಿದ್ದ 12 ಆರೋಪಿಗಳ ಬಂಧನ

ಇದೀಗ ಹುಬ್ಬಳ್ಳಿಯಲ್ಲಿ ಗಾಂಜಾ ಪೂರೈಸುತ್ತಿದ್ದ 12 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮದ್ವೆಗೆ ಜಾತಿ ಅಡ್ಡಿ: ಒಂದೇ ಮರಕ್ಕೆ ನೇಣಿಗೆ ಶರಣಾದ ಪ್ರೇಮಿಗಳು!

ಮದುವೆಗೆ ಅನುಮತಿ ನೀಡಿಲ್ಲವೆಂದು ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ ನಡೆದಿದೆ.

ದೂದ್ ಸಾಗರ-ಸೋನಾಲಿಂ ಮಧ್ಯೆ ಹಳಿ ತಪ್ಪಿದ ಗೂಡ್ಸ್‌ ರೈಲು: ಕಲ್ಲಿದ್ದಲು ವ್ಯರ್ಥ, ಬೆಳಗಾವಿ ಹುಬ್ಬಳ್ಳಿ ಮಾರ್ಗದ ರೈಲುಗಳು ವ್ಯತ್ಯಯ

ದೂದ್ ಸಾಗರ ಹಾಗೂ ಸೋನಾಲಿಂ ಮಾರ್ಗ ಮಧ್ಯೆ ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ಬೆಳಗಾವಿ ಹುಬ್ಬಳ್ಳಿ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ತುಸು ವ್ಯತ್ಯಯವಾಗಿದೆ.

ಎರಡು ಪುಟ್ಟ ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಮಕ್ಕಳನ್ನು ಹಿಡಿದುಕೊಂಡು ತಾಯಿ ಬಾವಿಗೆ ಹಾರಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಮದಲ್ಲಿ ನಡೆದಿದೆ.

ಸ್ವಾತಂತ್ರ್ಯ ದಿನಾಚರಣೆ: ಹೋಟೆಲ್‌ಗಳಲ್ಲಿ ತಂಗುವವರ ಮೇಲೆ ನಿಗಾ ವಹಿಸುವಂತೆ ಕಮಿಷನರ್‌ ಬಿ.ದಯಾನಂದ ಸೂಚನೆ

ಹೋಟೆಲ್​ಗಳಲ್ಲಿ ಉಳಿದುಕೊಳ್ಳುವ ಪ್ರವಾಸಿಗರ ಬಗ್ಗೆ ಮಾಹಿತಿ ನೀಡುವಂತೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ನಗರದ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.