2024-09-19 05:07:29

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮಂತ್ರಿ ಮಾಲ್‌ ಬೀಗ ತೆರೆಯುವಂತೆ ಆದೇಶ ನೀಡಿದ ಹೈಕೋರ್ಟ್

ಬಾಕಿ ಉಳಿಸಿಕೊಂಡಿದೆ ಎನ್ನಲಾದ 41 ಕೋಟಿ ಆಸ್ತಿ ತೆರಿಗೆ ಹಣದಲ್ಲಿ 20 ಕೋಟಿ ಹಣವನ್ನು ಜುಲೈ 31 ರ ಒಳಗೆ ಪಾವತಿಸುವುದಾಗಿ ಮಂತ್ರಿಮಾಲ್‌ ಹೈಕೋರ್ಟ್ ಗೆ ಮುಚ್ಚಳಿಕೆ ನೀಡಿದೆ.

ಕೂಸನ್ನೆ ಬಿಸಾಡಿ ಎಸ್ಕೇಪ್‌ ಆದ ತಾಯಿ

ಮಹಿಳೆ ನವಜಾತ ಶಿಶುವನ್ನು ಚರಂಡಿಗೆ ಎಸೆದು ಹೋಗಿರುವ ಹೃದಯ ವಿದ್ರಾವಕ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಲಕೊಪ್ಪರ ಗ್ರಾಮದಲ್ಲಿ ನಡೆದಿದೆ.

ಲಂಚ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿ

ತುಮಕೂರಲ್ಲಿ ಜಮೀನು ಖಾತೆ ಬದಲಾವಣೆ ಮಾಡಿ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟ ರಾಜಸ್ವ ನಿರೀಕ್ಷಕ ನರಸಿಂಹ ಮೂತಿ೯ ಮೇ 15 ರಂದು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ

ಎರಡು ಟ್ರಕ್‌ಗಳ ನಡುವೆ ಕಾರು ಸಿಲುಕಿ 6 ಮಂದಿ ಸಾವು

ಒಡಿಶಾದ ಕಿಯೋಂಜಾರ್‌ ಜಿಲ್ಲೆಯಲ್ಲಿ ಎರಡು ಟ್ರಕ್‌ಗಳ ನಡುವೆ ಕಾರು ಸಿಕ್ಕಿ ಅದರಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಮಹಿಳೆಯರು ಸೇರಿದಂತೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ.

ಸರ್ಕಾರಿ ಆಸ್ಪತ್ರೆಯಲ್ಲಿ ನೀರಿಲ್ಲದೆ ರೋಗಿಗಳ ಪರದಾಟ : ಮೈಸೂರು

ಮೈಸೂರು ಎಚ್‌ ಡಿ ಕೋಟೆ ತಾಲೂಕಿನ ಸಕಾ೯ರಿ ಆಸ್ಪತ್ರೆಯಲ್ಲಿನ ರೋಗಿಗಳು, ವಿದ್ಯುತ್‌ ಮತ್ತು ನೀರಿನ ನಿರಂತರ ಕೊರತೆರಯಿಂದಾಗಿ ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

ಈಜಲು ಹೋದ ಯುವಕರು ಮುಳುಗಿ ಸಾವು - ಅಗ್ನಿಶಾಮಕ ದಳದಿಂದ ಪರಿಶೀಲನೆ

ಕೆರೆಗೆ ಈಜಲು ಹೋಗಿದ್ದ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಹೃದಯ ವಿದ್ರಾವಕ ಘಟನೆ ಹಾಸನ ಜಿಲ್ಲೆಯ ಆಲೂರಿನಲ್ಲಿ ನಡೆದಿದೆ.