2024-09-19 04:45:13

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಇದಕ್ಕೆ ಅಂಜಲಿ ಕೊಲೆಯೇ ಸಾಕ್ಷಿ: ಪ್ರಲ್ಹಾದ್ ಜೋಶಿ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂಬುದಕ್ಕೆ ಹುಬ್ಬಳ್ಳಿಯಲ್ಲಿ ನಡೆದ ಮತ್ತೊಬ್ಬ ಯುವತಿಯ ಕೊಲೆಯೇ ಸಾಕ್ಷಿಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

110 ಗ್ರಾಮಗಳಲ್ಲಿ ಕಾವೇರಿ ನೀರಿನ ಸಂಪರ್ಕ ನೀಡಲು ಗ್ರಾಹಕರ ಮನೆಬಾಗಿಲಿಗೆ ಜಲಮಂಡಳಿ: ಡಾ ವಿ ರಾಮ್‌ ಪ್ರಸಾತ್‌ ಮನೋಹರ್‌

ಕಾವೇರಿ 5 ನೇ ಹಂತದ ಅಂತಿಮ ಹಂತದ ಕಾಮಗಾರಿಗಳು ನಡೆಯುತ್ತಿವೆ. ಇನ್ನು ಕೆಲವೇ ವಾರಗಳಲ್ಲಿ ಈ ಕಾಮಗಾರಿಗಳು ಪೂರ್ಣಗೊಳ್ಳಲಿದ್ದು ನೀರು ಸರಬರಾಜು ಪ್ರಾರಂಭವಾಗಲಿದೆ.

ರಾಜಸ್ಥಾನ್ ವಿರುದ್ಧ ಪಂಜಾಬ್ ಕಿಂಗ್ಸ್ ಭರ್ಜರಿ ಗೆಲುವು

ಮೇ 15 ರಂದು ರಾಜಸ್ಥಾನ್ ಮತ್ತು ಪಂಜಾಬ್ ನಡುವೆ ನಡೆದ ಐ ಪಿ ಎಲ್ ಪಂದ್ಯದಲ್ಲಿ  ಪಂಜಾಬ್ ಭರ್ಜರಿ ಜಯವನ್ನು ದಾಖಲಿಸಿತು.

2025ರಿಂದ ವರ್ಷದಲ್ಲಿ ಎರಡು ಬಾರಿ 'ಸಿಬಿಎಸ್‌ಇ' ಬೋರ್ಡ್ ಪರೀಕ್ಷೆ | CBSE Board Exam

10 ಮತ್ತು 12 ನೇ ತರಗತಿ ಬೋರ್ಡ್ ಫಲಿತಾಂಶಗಳನ್ನು ಘೋಷಿಸಿದ ನಂತರ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ಮುಂಬರುವ ಶೈಕ್ಷಣಿಕ ಅಧಿವೇಶನಕ್ಕೆ ಸಿದ್ಧತೆಗಳನ್ನು ಪ್ರಾರಂಭಿಸಿದೆ

ಆಕಸ್ಮಿಕ ಬೆಂಕಿಗೆ ಹೋಟೆಲ್‌ ಭಸ್ಮ

ನಗರದ ಕರಾವಳಿ ಜಂಕ್ಷನ್‌ ಬಳಿ ಇರುವ ಹೋಟೆಲ್‌ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಸಂಪೂಣ೯ ಸುಟ್ಟುಕರಕಲಾದ ಘಟನೆ ಮೇ 15 ರಂದು ನಡೆದಿದೆ.

ಲವರ್‌ಗೆ ಗಾಡಿ ಕೊಡಿಸಲು ಓನರ್ ಆಂಟಿಯನ್ನೇ ಕೊಲೆ ಮಾಡಿ ಚಿನ್ನದ ಸರ ಕದ್ದ  ಯುವತಿ :‌ ಬೆಂಗಳೂರು

ಕೆಲ ದಿನಗಳ ಹಿಂದೆ ಬೆಂಗಳೂರಿನ ಕೆಂಗೇರಿಯ ಕೋನಸಂದ್ರದಲ್ಲಿ ಒಂಟಿ ಮಹಿಳೆ ಕತ್ತು ಹಿಸುಕಿ ಕೊಲೆಗೈದ ಘಟನೆ ನಡೆದಿತ್ತು. ಸದ್ಯ ಪ್ರಕರಣಕ್ಕೆ ತಿರುವು ಸಿಕ್ಕಿದೆ.