2024-09-19 04:56:56

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ತಾಯಿ ವಿಧಿವಶ

ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ(Jyotiraditya Scindia) ಅವರ ತಾಯಿ ಮಾಧವಿ ರಾಜೆ ಸಿಂಧಿಯಾ(Madhavi Raje Scindia) ಅವರು ಮೇ 16ರ ಬೆಳೆಗ್ಗೆ ವಿಧಿವಶರಾಗಿದ್ದಾರೆ.

ಸಚಿನ್‌ ತೆಂಡೂಲ್ಕರ್‌ ಭದ್ರತಾ ಸಿಬ್ಬಂದಿ  ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ವೈಯಕ್ತಿಕ ಭದ್ರತಾ ಸಿಬ್ಬಂದಿ ಸರ್ವೀಸ್ ಗನ್ ನಿಂದ ಕುತ್ತಿಗೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೈಲ್ವೆ ಕಾಮಗಾರಿ ಕೈಗೊಂಡ ಕಾರಣ ಹುಬ್ಬಳ್ಳಿ ಮತ್ತು ವಿಜಯವಾಡ ನಡುವಿನ ರೈಲು ಸೇವೆ ತಾತ್ಕಾಲಿಕ ಸ್ಥಗಿತ

ಗುಂಟೂರು ವಿಭಾಗದ ವ್ಯಾಪ್ತಿಯಲ್ಲಿ ರೈಲ್ವೆ ಕಾಮಗಾರಿ ಕೈಗೊಂಡ ಕಾರಣ ಹುಬ್ಬಳ್ಳಿ ಮತ್ತು ವಿಜಯವಾಡ ನಡುವಿನ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

 ಪ್ರಧಾನಿ ಮೋದಿ ಸಂಪತ್ತಿನ ಬಗ್ಗೆ ನಿಮಗೆಷ್ಟು ಗೊತ್ತು?

ಒಬ್ಬ ಚಹಾ ಮಾರುವ ವ್ಯಕ್ತಿ ಇಂದು ಪ್ರಧಾನಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ ಅವರೇ ನೋಡಿ ನರೇಂದ್ರ ಮೋದಿ.

ಕೇಜ್ರಿವಾಲ್ ಗೆ ಮತ್ತೆ ಸಂಕಷ್ಟ..!

ದೆಹಲಿ ಮದ್ಯ ಲೈಸೆನ್ಸ್‌ ಹಗರಣಕ್ಕೆ ಸಂಬಂಧಿಸಿದಂತೆ ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್‌ಆದ್ಮಿ ಪಕ್ಷವನ್ನೂ ಸಹ ಆರೋಪಿಯನ್ನಾಗಿ ಮಾಡಲಾಗುವುದು

ಪ್ರಜ್ವಲ್‌ ರೇವಣ್ಣ ಟಿಕೇಟ್‌ ರದ್ದು.!

ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌಜ೯ನ್ಯ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಇಂದು ಸಹ ಬೆಂಗಳೂರಿಗೆ ಬರುವುದು ಅನುಮಾನವಾಗಿದೆ.