2024-09-19 05:01:00

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಂಗನವಾಡಿ ಬಿಸಿ ಊಟಕ್ಕೆ ಕೊಳಚೆ ನೀರು : ವಿಜಯನಗರ

ಒಳಚರಂಡಿ ನೀರು ಮಿಶ್ರಣಗೊಂಡ ಕೊಳವೆ ಬಾವಿಯ ನೀರನ್ನು ಅಂಗನವಾಡಿ ಮಕ್ಕಳ ಬಿಸಿ ಊಟಕ್ಕೆ ಬಳಸುತ್ತಿರುವ ಆತಂಕಕಾರಿ ಸುದ್ದಿ ವಿಜಯನಗರದ ಕೂಡ್ಲಿಗಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ರಾಮಮಂದಿರ ಕುರಿತು  ಸುಪ್ರೀಂ ತೀರ್ಪನ್ನು ಯಾರು ಬದಲಿಸಲು ಸಾಧ್ಯವಿಲ್ಲ.

ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಗಾಂಜಾ ಸಾಗಾಟನೆ ವೇಳೆ ಸಿಕ್ಕಿಬಿದ್ದ ಕಳ್ಳರು : 15 ಕೋಟಿ ರೂ ವಶಕ್ಕೆ

ಬೀದರ್ ಜಿಲ್ಲೆಯ ಮಹಾರಾಷ್ಟ್ರ ಗಡಿ ಭಾಗದ ವನಮಾರಪಳ್ಳಿ ಬಳಿ  15 ಕೋಟಿ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ.

ಕಿರುತೆರ ನಟಿ ಪವಿತ್ರಾ ಜಯರಾಂ ಸಾವಿನ ರಹಸ್ಯ ಬಹಿರಂಗ ಪಡಿಸಿದ ಸ್ನೇಹಿತ

ನಿಜ ಹೇಳಬೇಕು ಅಂದ್ರೆ ಘಟನೆ ನಡೆದ ಸ್ಥಳಕ್ಕೆ ಆಯಂಬುಲೆನ್ಸ್ ತಡವಾಗಿ ಬಂತು. ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ ಸತ್ತಿದ್ದಾಳೆ ಇಲ್ಲ ಅಂದ್ರೆ ಪವಿತ್ರಾ ಬದುಕುತ್ತಿದ್ದಳು.

 ಮಂಡ್ಯದ ಉಮ್ಮಡಹಳ್ಳಿಯಲ್ಲಿ ಪವಿತ್ರ ಜಯರಾಂ ಅಂತ್ಯಕ್ರಿಯೆ ಸಿದ್ಧತೆ

ಮೇ 12ರಂದು ಕಾರು ಅಪಘಾತದಲ್ಲಿ ನಿಧನರಾದ ಪವಿತ್ರ ಜಯರಾಂ ಅವರ ಅಂತ್ಯಕ್ರಿಯೆಯನ್ನು ಮೇ 13 ಸೋಮವಾರ ಮಂಡ್ಯದಲ್ಲಿ ಉಮ್ಮಡಹಳ್ಳಿಯಲ್ಲಿ ಪವಿತ್ರರ ಅಂತ್ಯಕ್ರಿಯೆಗೆ ಸಿದ್ಧತೆ ನಡೆಯುತ್ತಿದೆ.

ಮಲಯಾಳಂ ಸಿನಿಮಾದಲ್ಲಿ ರಾಜ್‌ ಬಿ ಶೆಟ್ಟಿ: ಟರ್ಬೊ ಪವರ್‌ ಫುಲ್‌ ಟ್ರೈಲರ್‌ ಬಿಡುಗಡೆ

ತಮ್ಮ ವಿಶಿಷ್ಟ ಅಭಿನಯ ಮತ್ತು ಅದ್ಭುತ ನಿರ್ದೇಶನದ ಮೂಲಕ ಸದ್ದು ಮಾಡಿರುವ ನಟ ರಾಜ್​ ಬಿ ಶೆಟ್ಟಿ.  ಮಲಯಾಳಂನಲ್ಲಿ ನಟಿಸುತ್ತಿರುವ ಸುದ್ದಿ ಈ ಹಿಂದೆ ಎಲ್ಲೆಡೆ ಸದ್ದು ಮಾಡಿತ್ತು.