2024-09-19 04:56:39

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬೀಯರ್ ಬಾಟಲ್ ನಿಂದ ಹೊಡೆದು ಯುವಕನ ಕೊಲೆ

ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಹೆಸರೂರು ರಸ್ತೆಯಲ್ಲಿ ಯುವಕನೋರ್ವನನ್ನು ಬೀಯರ್ ಬಾಟಲ್ ನಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಲಾಗಿದೆ.

ಅಕ್ಷಯ ತೃತೀಯ ಪ್ರಯುಕ್ತ ಗ್ರಾಹಕರಿಗೆ ಉಡುಗೊರೆಯಾಗಿ ರಾಮನ ಬೆಳ್ಳಿ ವಿಗ್ರಹ

ಅಕ್ಷಯ ತೃತೀಯ ಪ್ರಯುಕ್ತ 50,000 ಮೇಲ್ಪಟ್ಟು ಖರೀದಿಸಿದ ಗ್ರಾಹಕರಿಗೆ, ಅಯೋಧ್ಯೆಯ ಶ್ರೀ ಬಾಲ ರಾಮರ ಸನ್ನಿಧಾನದಲ್ಲಿ ಪೂಜಿಸಲ್ಪಟ್ಟ ಬೆಳ್ಳಿ ವಿಗ್ರಹವನ್ನು ಉಡುಗೊರೆಯಾಗಿ ನೀಡಲಾಗುತ್ತಿದೆ

ಬಿಸಿಲ ತಾಪಕ್ಕೆ ಕಾರ್ಮಿಕ ಬಲಿ

ಬಿಸಿಲಿನ ತಾಪಕ್ಕೆ ನರೇಗಾ ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕಿಟ್ಟಾ ಗ್ರಾಮದಲ್ಲಿ ನಡೆದಿದೆ.

ಐಪಿಎಲ್ ಬೆಟ್ಟಿಂಗ್ ಮೂವರ ಬಂಧನ

ಮೊಬೈಲ್ ಆ್ಯಪ್​ಗಳ  ಮೂಲಕ  ಅಕ್ರಮವಾಗಿ  ಐಪಿಎಲ್ ದಂಧೆ ನಡೆಸುತ್ತಿದ್ದ  ಗ್ಯಾಂಗ್ ಅನ್ನು  ಉಡುಪಿ ಸಿ ಇ ಎನ್ ಪೊಲೀಸರು ಬಂಧಿಸಿದ್ದಾರೆ.

ಬರ ಕುರಿತು ಪತ್ರ ಬರೆದ ಪ್ರಿಯಾಂಕ್ ಖರ್ಗೆ

ರಾಜ್ಯದೆಲ್ಲೆಡೆ ಮುಂಗಾರು ಮಳೆ ಕೈ ಕೊಟ್ಟ ಕಾರಣ ನೀರಿನ ಸಮಸ್ಯೆ ವಿಪರೀತವಾಗಿದ್ದು, ಈ ಕುರಿತಾಗಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಕೇಸ್‌: ಸುಳ್ಳು ದೂರು ನೀಡುವಂತೆ ಒತ್ತಡ, ಮೂವರ ವಿರುದ್ಧ ದೂರು

ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಯಾವುದೇ ಸಂತ್ರಸ್ತೆಯರಿಂದ ತಮಗೆ ದೂರು ಬಂದಿಲ್ಲ ಎಂದು ರಾಷ್ಟ್ರೀಯ ಮಹಿಳಾ ಆಯೋಗ ಸ್ಪಷ್ಟಪಡಿಸಿದೆ.