2024-09-19 04:57:35

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮಕ್ಕಳಲ್ಲಿ ಹೆಚ್ಚಾಗುತ್ತಿದೆ ವೈರಾಣು ಜ್ವರ - ಶೇ 25 – 30 ರಷ್ಟು ಏರಿಕೆ

ಬೆಂಗಳೂರಿನ ಮಕ್ಕಳಲ್ಲಿ ಕಳೆದ ಕೆಲವು ದಿನಗಳಿಂದ ವೈರಾಣು ಜ್ವರ ಹೆಚ್ಚಾಗಿದೆ. ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗದಲ್ಲಿ ಶೇ 30 ರಷ್ಟು ಮಕ್ಕಳಲ್ಲಿ ಜ್ವರದ ಪ್ರಕರಣ ಏರಿಕೆ ಕಂಡು ಬಂದಿದೆ.

ಪೋಷಕರ ವಿರೋದದ ನಡುವೆಯೂ ಅಂಗವಿಕಲ ಯುವತಿಯನ್ನು ಕೈ ಹಿಡಿದ ಪ್ರೇಮಿ

ಪೋಷಕರು ಪ್ರೀತಿ  ನಿರಾಕರಿಸಿದ ಕಾರಣ ಅಂಗವಿಕಲ ಯುವತಿಯನ್ನು ಮನೆಯಿಂದ ಕರೆದುಕೊಂಡು ಹೋಗಿ  ಅಂತರ್ಜಾತಿ ವಿವಾಹ ಮಾಡಿಕೊಂಡ ಘಟನೆ ನಗರದ ಮರುಳು ಸಿದ್ದೇಶ್ವರ ದೇವಸ್ಥಾನದಲ್ಲಿ ನಡೆದಿದೆ.

ಮಾಧ್ಯಮ ವಿರುದ್ಧ ಮಧ್ಯಂತರ ಆದೇಶ - ಹೈಕೋರ್ಟ್

ರೇಣುಕ ಸ್ವಾಮಿ ಕೊಲೆ ಪ್ರಕರಣದಲ್ಲಿ  ಜೈಲು ಸೇರಿರುವ ನಟ ದರ್ಶನ್‌ ವಿರುದ್ಧದ ಚಾರ್ಜ್ ಶೀಟ್‌ಗೆ ಸಂಬಧಿಸಿದ 38 ಮಾಧ್ಯಮಗಳ ವಿರುದ್ಧ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.

ವಾಹನ ಸವಾರರೇ ಗಮನಿಸಿ: HSRP ಇಲ್ಲದಿದ್ದರೆ 5 ದಿನಗಳ ನಂತರ 500 ರೂ. ದಂಡ..!

ರಾಜ್ಯದಲ್ಲಿ ಎಲ್ಲ ಮೋಟಾರು ವಾಹನಗಳಿಗೂ ಹೈ ಸೆಕ್ಯುರಿಟಿ ನೋಂದಣಿ ಪ್ಲೇಟ್ ಮಾಡಿಸಿಕೊಳ್ಳಲು ಇನ್ನು 5 ದಿನಗಳು ಮಾತ್ರ ಬಾಕಿಯಿವೆ.

ಕಲುಷಿತ ನೀರು ಸೇವಿಸಿ ಓರ್ವ ಸಾವು 12 ಜನ ಅಸ್ವಸ್ಥ!

ಕಲುಷಿತ ನೀರು ಸೇವಿಸಿ, ಓರ್ವ ಮೃತಪಟ್ಟಿದ್ದು 12 ಜನ ವಾಂತಿ, ‌ಭೇದಿಯಿಂದ ಅಸ್ವಸ್ಥರಾಗಿರುವ ಘಟನೆ ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಟ ಕಿರಣ್‌ ರಾಜ್‌ ಕಾರು ಅಪಘಾತ ಎದೆ ಕೈ ಕಾಲುಗಳೆಗೆ ಗಾಯ!

ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತವಾಗಿದೆ ಅಪಘಾತದಲ್ಲಿ ಕಾರು ಫುಲ್ ಘಟನೆಯಲ್ಲಿ ಕಿರಣ್ ರಾಜ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.