2024-09-19 04:48:29

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬಿಗ್‌ ಬಾಸ್‌ ನಿರೂಪಕರಾಗಿ ರಿಷಬ್‌ ಶೆಟ್ಟಿ! ಕಿಚ್ಚ ಸುದೀಪ್‌ ಔಟ್‌?

ಈ ಬಾರಿ ಸುದೀಪ್‌ ಅವರು ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿಲ್ಲ ಎಂದು ವರದಿಯಾಗಿದೆ.

ಮೆಟ್ರೋದಲ್ಲಿ ಒಂದೇ ದಿನ 8.26 ಲಕ್ಷ ದಾಖಲೆಯ ಪ್ರಯಾಣ!

ನಮ್ಮ ಮೆಟ್ರೋದಲ್ಲಿ ಮಂಗಳವಾರ (ಆಗಸ್ಟ್‌ 06) 8,26,883 ಜನರು ಪ್ರಯಾಣಿಸಿರುವುದು ಹೊಸ ದಾಖಲೆಯಾಗಿದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಕಾಳಿ ನದಿ ಸೇತುವೆ ಕುಸಿತ: ಉತ್ತರಕನ್ನಡ ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ

ಕಾಳಿ ನದಿ ಸೇತುವೆ ಕುಸಿದು ಬಿದ್ದಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಬುಧವಾರ (ಆಗಸ್ಟ್‌ 07) ಮಾಹಿತಿ ಪಡೆದರು.

ಸಿದ್ದರಾಮಯ್ಯನವರ ರಾಜೀನಾಮೆ ಬಗ್ಗೆ ಮಾತಾಡಲು ಬಿಜೆಪಿಯವರಿಗೆ ಅಧಿಕಾರವಿಲ್ಲ: ಮಧು ಬಂಗಾರಪ್ಪ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಕೇಳಲು ಬಿಜೆಪಿಗರಿಗೆ ಯಾವುದೇ ಅಧಿಕಾರವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಇಂದು ವಾಗ್ದಾಳಿ ನಡೆಸಿದರು.

ಟೇಪ್‌ ನಿರ್ಮಾಣ ಸ್ನೇಹಂ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ: ಹತ್ತಾರು ಜೀವಹಾನಿ ಆತಂಕ!

ಟೇಪ್ ನಿರ್ಮಾಣ ಸ್ನೇಹಂ ಕಾರ್ಖಾನೆಗೆ ಬೆಂಕಿ (Factory Fire Tragedy) ಹೊತ್ತಿಕೊಂಡಿದ್ದು, ಇಡೀ ಕಾರ್ಖಾನೆ ಬೆಂಕಿಗಾಹುತಿಯಾಗಿರುವ ಘಟನೆ ತಾಲೂಕಿನ‌ ನಾವಗೆ ಗ್ರಾಮದಲ್ಲಿ ಸಂಭವಿಸಿದೆ.

​​​​​​​ರೈಲು ಮಾರ್ಗದಲ್ಲಿ ಭೂಕುಸಿತ!  ಕಾರವಾರ – ಬೆಂಗಳೂರು ಎಲ್ಲಾ ರೈಲುಗಳ ಸಂಚಾರ ಆ 8ರವರೆಗೆ ರದ್ದು!

ರಾಜ್ಯದೆಲ್ಲೆಡೆ ಭಾರೀ ಮಳೆ ಸುರಿಯುತ್ತಿರುವ ಕಾರಣ ಹಲವೆಡೆ ಜನ ಜೀವನ ಅಸ್ತವ್ಯಸ್ಥವಾಗಿದೆ. ಅಲ್ಲದೇ ಕೆಲವು ಕಡೆಗಳಲ್ಲಿ ಭೂಕುಸಿತ ಉಂಟಾದ ಕಾರಣ ಬಸ್ ಹಾಗೂ ರೈಲ್ವೆ ಸಂಚಾರದಲ್ಲಿ ಸಮಸ್ಯೆ ಎದುರಾಗಿದೆ