2024-09-19 04:56:38

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಪ್ರಾಪ್ತ ಬಾಲಕಿಯನ್ನು ಮದುವೆಮಾಡಿಕೊಡುವಂತೆ ಒತ್ತಾಯಿಸಿದ ಯುವಕರ ಹತ್ಯೆ : ಬೆಳಗಾವಿ

ಅಪ್ರಾಪ್ತ ಮಗಳ ಜೊತೆ ಮದುವೆ ಮಾಡಿಕೊಡುವಂತೆ ಯುವಕರಿಬ್ಬರು ಸೇರಿ ಬಾಲಕಿಯ ತಂದೆಯನ್ನು ಒತ್ತಾಯಿಸಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್‌ ಬೆದರಿಕೆ ಹಾಕಿದವನಿಗೆ ಪೊಲೀಸರು ಶೋಧ

ಬೆಂಗಳೂರು, ಮೇ 8- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ ಹಾಕಿದ್ದ ಆರೋಪಿಗಾಗಿ ವಿಮಾನ ನಿಲ್ದಾಣ ಠಾಣೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ವಿಮಾನದಲ್ಲಿ ಸಿಗರೇಟ್‌ ಸೇದಿದ ವ್ಯಕ್ತಿ ಅರೆಸ್ಟ್

ವಿಮಾನದಲ್ಲಿ ಪ್ರಯಾಣಿಸುತ್ತಿರುವಾಗಲೇ ಶೌಚಾಲಯದಲ್ಲಿ ಸಿಗರೇಟ್‌ ಸೇದಿದ ವ್ಯಕ್ತಿಯನ್ನು ಬೆಂಗಳೂರು ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಕ್ಷಯ ತೃತೀಯದ ಮಹತ್ವ ತಿಳಿಯಲು ಈ ಸ್ಟೋರಿ ನೋಡಿ.

ಈ ವರ್ಷ ಅಕ್ಷಯ ತೃತೀಯ ಮೇ 10ರಂದು ಬರುತ್ತದೆ. ಅಂದರೆ ಚಿತ್ರೈ ಮಾಸದ ಶುಕ್ಲ ಪಕ್ಷದ 14 ನೇ ದಿನದಂದು ಅಕ್ಷಯ ತೃತೀಯವನ್ನು ಆಚರಿಸಲಾಗುತ್ತದೆ.

ಸಿಡಿಮದ್ದು ತಯಾರಿಕಾ ಘಟಕ ಸ್ಫೋಟ : ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದುರ್ಘಟನೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದಲ್ಲಿ  ನಡೆದಿದೆ.

Karnataka SSLC Result 2024: ಎಸ್​ಎಸ್​ಎಲ್​ಸಿ ರಿಸಲ್ಟ್ ಚೆಕ್ ಮಾಡಲು ಈ ಲಿಂಕ್‌ ಕ್ಲಿಕ್‌ ಮಾಡಿ

ವಿದ್ಯಾರ್ಥಿಗಳು ಮತ್ತು ಪೋಷಕರು ಬಹು ನಿರೀಕ್ಷೆಯಿಂದ ಕಾಯುತ್ತಿರುವ SSLC ಫಲಿತಾಂಶ ಮೇ 09 ರಂದು ಬಿಡುಗಡೆಯಾಗಲಿದೆ.