2024-09-19 04:48:31

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಹೆಚ್.ಡಿ ರೇವಣ್ಣ ಆರೋಗ್ಯದಲ್ಲಿ ಏರುಪೇರು.! ಆಸ್ಪತ್ರೆಗೆ ದಾಖಲು

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಮಾಜಿ ಸಚಿವ ಹೆಚ್.ಡಿ ರೇವಣ್ಣರನ್ನು ಬಂಧಿಸಿದ್ದರು. ಬಂಧನದಲ್ಲಿದ್ದ ರೇವಣ್ಣರಿಗೆ ಆರೋಗ್ಯದಲ್ಲಿ ಏರುಪೇರಾಗಿದೆ.

ರಾಜಸ್ಥಾನ್ ಓಟಕ್ಕೆ ಬ್ರೇಕ್ ಹಾಕಿದ ಡೆಲ್ಲಿ ಬಾಯ್ಸ್

ಮೇ 07 ರಂದು ನಡೆದ ಐ ಪಿ ಎಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಭರ್ಜರಿ ಜಯಗಳಿಸಿತು.

ರಾಜ್ಯದಲ್ಲಿ ಶೇ. 70.03 ಮತದಾನ : ಎಲ್ಲೆಲ್ಲಿ ಎಷ್ಟು.?

ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಚರಣದ ಮತದಾನ ಮೇ 7 ರಂದು ಮುಕ್ತಾಯಗೊಂಡಿದೆ. 14 ಲೋಕಸಭಾ ಕ್ಷೇತ್ರಗಳಲ್ಲಿ ಶೇಕಡ 70.03 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಮಳೆಗಾಲದಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ: ತುಷಾರ್ ಗಿರಿ ನಾಥ್

ನಗರದಲ್ಲಿ ೩ ದಿನಗಳ ಕಾಲ ಮಳೆ ಅವಾಂತರ ಸೃಷ್ಠಿಸಿದ ಹಿನ್ನಲೆಯಲ್ಲಿ ಬಿ ಬಿ ಎಂ ಪಿ ಮುಖ್ಯ ಆಯುಕ್ತರಾದ ತುಷಾರ್‌ ಗಿರಿನಾಥ್‌ ಅಧಿಕಾರಿಗಳೊಂದಿಗೆ ತುತು೯ ಸಭೆ ನಡೆಸಿದರು.

ಎಲ್ಲಮ್ಮನಗರದಲ್ಲಿ ಮತದಾನ ಬಹಿಷ್ಕರಣೆ : ದಾವಣಗೆರೆ

ಮೂಲಭೂತ ಸೌಕರ್ಯಗಳಿಲ್ಲವೆಂದು ಮತದಾನ ಬಹಿಷ್ಕರಿಸಿರುವ ಘಟನೆ ದಾವಣಗೆರೆ ಕ್ಷೇತ್ರ ವ್ಯಾಪ್ತಿಯ ಎಲ್ಲಮ್ಮನಗರದಲ್ಲಿ ನಡೆದಿದೆ.

ಅರವಿಂದ್‌ ಕೇಜ್ರಿವಾಲ್‌ಗೆ ಶಾಕ್‌-ಮೇ 20 ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದ ಕೋರ್ಟ್

ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ  ದೆಹಲಿ ಕೋರ್ಟ್ ಮೇ.20ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ನೀಡಿದೆ.