2024-09-19 05:01:40

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಶಿರಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಅನುವು: ಹೆದ್ದಾರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕಂದಾಯ ಸಚಿವರು

ಶಿರಡಿಯಲ್ಲಿ ಸತತ ಭೂಕುಸಿತ ಉಂಟಾಗುತ್ತಿದ್ದು, ಕಳೆದ ರಾತ್ರಿ ಮತ್ತೆ ಭೂಕುಸಿತ ಸಂಭವಿಸಿತ್ತು. ಸದ್ಯಕ್ಕೆ ಮುಚ್ಚಿ ಹೋಗಿದ್ದ ರಸ್ತೆಯನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

‌ವ್ಯಾಪಕ ಮಳೆ ಹಿನ್ನೆಲೆ ಉತ್ತರಕನ್ನಡ ಶಾಲಾ ಕಾಲೇಜುಗಳಿಗೆ ರಜೆ ! ಸಾರ್ವಜನಿಕರಿಗೆ ಜಿಲ್ಲಾಧಿಕಾರಿಯಿಂದ ಮುನ್ನೆಚ್ಚರಿಕೆ

ವ್ಯಾಪಕ ಮಳೆಯಾಗುತ್ತಿದ್ದು ಮುಂಜಾಗೃತಾ ಕ್ರಮವಾಗಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಭೂಕುಸಿತದಲ್ಲಿ ಸಿಲುಕಿದ 7 ಕನ್ನಡಿಗರು ಸಾವು

ಕೇರಳದಲ್ಲಿ ಸೋಮವಾರ (ಜುಲೈ 29) ತಡರಾತ್ರಿ ಉಂಟಾಗಿರುವ ಭೂ ಕುಸಿತದಲ್ಲಿ ಒಟ್ಟು 7 ಮಂದಿ ಕನ್ನಡಿಗರು ಅಸುನೀಗಿದ್ದು, ಇದರಲ್ಲಿ ಐವರ ಶವಗಳು ಪತ್ತೆಯಾಗಿವೆ.

ಭೂಕುಸಿತದಲ್ಲಿ ಕಣ್ಮರೆಯಾದ ಮುಂಡಕೈ ಗ್ರಾಮ: 400 ಮನೆಗಳ ಪೈಕಿ ಉಳಿದಿದ್ದು 30 ಮಾತ್ರ!

ಭೂಕುಸಿತದಿಂದ ಅತೀ ಹೆಚ್ಚು ತೊಂದರೆಗೊಳಗಾದ ಮುಂಡಕೈಯಲ್ಲಿನ ಪರಿಸ್ಥಿತಿ ಶೋಚನೀಯವಾಗಿ ಮುಂದುವರಿದಿದೆ. ʼʼಈ ಗ್ರಾಮದಲ್ಲಿದ್ದ ಸುಮಾರು 400 ಮನೆಗಳ ಪೈಕಿ ಬಾಕಿ ಉಳಿದಿರುವುದು 30 ಮನೆ ಮಾತ್ರʼʼ

ವಯನಾಡು ಭೂಕುಸಿತ : ಮೃತರ ಸಂಖ್ಯೆ 143ಕ್ಕೆ ಏರಿಕೆ, ಸೇನೆಯಿಂದ ಸಾವಿರ ಜನರ ರಕ್ಷಣೆ

ಸೋಮವಾರ-ಮಂಗಳವಾರ ರಾತ್ರಿ ಸುರಿದ ರಣಮಳೆಗೆ ವಯನಾಡ್​ನ ಗುಡ್ಡಗಾಡು ಪ್ರದೇಶದಲ್ಲಿ ಭಾರೀ ಭೂಕುಸಿತ ಸಂಭವಿಸಿತ್ತು. ನಾಲ್ಕೈದು ಗ್ರಾಮಗಳು ಸಂಪೂರ್ಣವಾಗಿ ಭೂಸಮಾಧಿಯಾಗಿದ್ದವು.

ಲವ್‌ ಜಿಹಾದಿ ವಿರುದ್ಧ ಯೋಗಿ ದಿಟ್ಟ ಕ್ರಮ: ಜಿಹಾದಿಗಳಿಗೆ ಜೀವಾವಧಿ ಶಿಕ್ಷೆ ?

ಲವ್‌ ಜಿಹಾದ್‌ನಲ್ಲಿ ತೊಡಗುವವರಿಗೆ ಗರಿಷ್ಠ ಜೀವಾವಧಿ ಶಿಕ್ಷೆ ವಿಧಿಸುವ ಉತ್ತರ ಪ್ರದೇಶ ಕಾನೂನು ಬಾಹಿರ ಧಾರ್ಮಿಕ ಮತಾಂತರ ವಿಧೇಯಕಕ್ಕೆ ಉತ್ತರ ಪ್ರದೇಶದ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.