2024-09-19 04:36:26

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

RCB ತಂಡದಿಂದ ಗ್ಲೆನ್ ಮ್ಯಾಕ್ಸ್ವೆಲ್ ಔಟ್?

ಕಳೆದ ಸೀಸನ್ನಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ 10 ಪಂದ್ಯಗಳಿಂದ ಕಲೆಹಾಕಿದ್ದು ಕೇವಲ 52 ರನ್‌ಗಳು ಎಂದರೆ ನಂಬಲೇಬೇಕು.

ಮದ್ಯ ಪ್ರಿಯರಿಗೆ ಬಿತ್ತು ಬರೆ, ಬಿಯರ್ ಬೆಲೆ ಮತ್ತೊಮ್ಮೆ ಏರಿಕೆ !

ಬಿಯರ್ ಕುಡಿಯುವವರಿಗೆ ಉತ್ಪಾದನಾ ಕಂಪನಿಗಳು ಮತ್ತೊಮ್ಮೆ ಶಾಕ್ ನೀಡಿವೆ. ಒಂದು ತಿಂಗಳ ಹಿಂದೆಯಷ್ಟೆ ಬಿಯರ್ ಬೆಲೆ ಏರಿಕೆಯಾಗಿತ್ತು. ಇದೀಗ ಮತ್ತೆ ಬಿಯರ್ ಬೆಲೆ ಏರಿಕೆಯಾಗಿದೆ.

ನದಿಗಳ ರೌದ್ರ ಕೋಪಕ್ಕೆ ತತ್ತರಿಸಿದ ಬಾಗಲಕೋಟೆ  

ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕೃಷ್ಣಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಉಪ ನದಿಗಳಾದ ಘಟಪ್ರಭಾ ಮತ್ತು ಮಲಪ್ರಭಾ ನದಿಗಳು ತುಂಬಿ ಹರಿಯುತ್ತಿವೆ.

ಸಕಲೇಶಪುರದಲ್ಲಿ ಭಯಾನಕ ಭೂ ಕುಸಿತ, ರಸ್ತೆ ಸಮೇತ ಕೊಚ್ಚಿ ಹೋದ ಭೂಮಿ

ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಸಕಲೇಶಪುರದಲ್ಲಿ ಇಂದು (ಜುಲೈ 30) ಬೃಹತ್ ಪ್ರಮಾಣದಲ್ಲಿ ಭೂ ಕುಸಿತ ಸಂಭವಿಸಿದೆ.

ಪ್ರಯಾಣಿಕರಿಗಾಗಿ ಬೆಂಗಳೂರಿನಿಂದ ಮಡಗಾಂವ್, ಕಾರವಾರಕ್ಕೆ ವಿಶೇಷ ರೈಲು

ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೊಂಕಣ ರೈಲ್ವೆಯು ಏಖಮುಖವಾಗಿ ಎರಡು ವಿಶೇಷ ರೈಲುಗಳುನ್ನು ಓಡಿಸಲು ನಿರ್ಧರಿಸಿದೆ.

ರೈಲು ದುರಂತ:  2 ಸಾವು, ಹಲವರಿಗೆ ಗಾಯ

ದೇಶದಲ್ಲಿ ರೈಲು ಅಪಘಾತಗಳ ಸಂಖ್ಯೆ ಹೆಚ್ಚಾಗತೊಡಗಿದ್ದು, ಮಂಗಳವಾರ(ಜುಲೈ 30) ಜಾರ್ಖಂಡ್‌ನಲ್ಲಿ ನಡೆದ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದು, ಕನಿಷ್ಠ 20 ಮಂದಿಗೆ ಗಾಯಗಲಾಗಿವೆ ಎನ್ನಲಾಗಿದೆ.