2024-09-19 05:00:56

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಕ್ರಮವಾಗಿ ಸಾಗಿಸುತ್ತಿದ್ದ 1 ಕೋಟಿ ಮೌಲ್ಯದ ರಕ್ತಚಂದನ ವಶಕ್ಕೆ !

ಅಕ್ರಮವಾಗಿ ರಕ್ತಚಂದನದ ತುಂಡುಗಳನ್ನು ಸಾಗಾಟ ಮಾಡುತ್ತಿದ್ದ ಖದೀಮರು ಸಿಕ್ಕಿಬಿದ್ದಿದ್ದಾರೆ.

ಅಂಗನವಾಡಿಯಲ್ಲಿ LKG, UKGಗೆ ಚಾಲನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಸರ್ಕಾರಿ ಮಾಂಟೆಸ್ಸರಿ (L.K.G, UKG) ತರಗತಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೋಮವಾರ ಚಾಲನೆ ನೀಡಿದರು.

ಜು.22 ಮೋದಿ 3.0 ಸರ್ಕಾರದ ಮೊದಲ ಬಜೆಟ್ ಇತಿಹಾಸ ಸೃಷ್ಟಿಗೆ ಸಜ್ಜಾದ ಸಚಿವೆ ನಿರ್ಮಲಾ ಸೀತಾರಾಮನ್

ಸಂಸತ್ತಿನ ಮುಂಗಾರು ಅಧಿವೇಶನವು ಇಂದಿನಿಂದ (ಜು.22) ಆರಂಭವಾಗಿ ಆಗಸ್ಟ್ 12 ರವರೆಗೆ 19 ಅಧಿವೇಶನಗಳೊಂದಿಗೆ ಕೊನೆಯಾಗಲಿದೆ.

ಐಟಿಯಲ್ಲಿ 14 ತಾಸು ಕೆಲಸ ! ರಾಜ್ಯ ಸರ್ಕಾರಕ್ಕೆ ಐಟಿ ಕಂಪನಿಗಳಿಂದ ಮನವಿ

ಕನ್ನಡಿಗರಿಗೆ ಮೀಸಲು ವಿಧೇಯಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿದ್ದ ಐಟಿ ವಲಯ ಇದೀಗ, ರಾಜ್ಯ ಸರ್ಕಾರದ ಮುಂದೆ ವಿವಾದಾತ್ಮಕ ಪ್ರಸ್ತಾವನೆಯೊಂದನ್ನು ಮಂಡಿಸಿರುವುದು ಭಾರೀ ವಿರೋಧಕ್ಕೆ ಕಾರಣವಾಗಿದೆ.

ಕನ್ನಡಿಗರ ಆಕ್ರೋಶಕ್ಕೆ ಮಣಿದು ಕ್ಷಮೆ ಕೇಳಿದ ಫೋನ್ ಪೇ CEO ಸಮೀರ್ ನಿಗಮ್

ಬಾಯ್ಕಾಟ್ ಫೋನ್‌ ಪೇ ಅಭಿಯಾನ,  ಕಡಿತಗೊಳಿಸುವ ಮಾತುಗಳು ಕೇಳಿಬರುತ್ತಿದ್ದಂತೆ ಫೋನ್‌ಪೇ ಬೆಚ್ಚಿ ಬಿದ್ದಿದ್ದು, ಇದೀಗ ಫೋನ್‌ಪೇ  ಸಿಇಒ ಸಮೀರ್ ನಿಮಗ್ ಅಧಿಕೃತವಾಗಿ ಕ್ಷಮೆ ಕೇಳಿದ್ದಾರೆ.

ಇಂದು ಸೂರಜ್‌-ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ: ಸಹೋದರರಿಗೆ ಸಿಗುತ್ತಾ ರಿಲೀಫ್‌ ?

ಪ್ರಜ್ವಲ್‌ ಮತ್ತು ಸೂರಜ್‌ ಇಬ್ಬರ ಜಾಮೀನು ಅರ್ಜಿಯ ವಿಚಾರಣೆ ಇಂದು (ಜುಲೈ 22) ನಡೆಯಲಿದೆ. ಇದರಿಂದ ಸಹೋದರರಿಬ್ಬರಿಗೂ ರಿಲೀಫ್‌ ಸಿಗುತ್ತಾ ಎನ್ನುವುದು ಸದ್ಯದ ಪ್ರಶ್ನೆಯಾಗಿದೆ.