2024-09-19 04:41:40

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ವರುಣಾರ್ಭಟಕ್ಕೆ ಹಾನಿಗೊಳಗಾದ 24 ಮನೆಗಳು

ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ಇದರಿಂದ ಬೆಳಗಾವಿ ನದಿಗಳಿಗೆ ಭಾರೀ ಪ್ರಮಾಣದ ನೀರು ಹರಿದು ಬರುತ್ತಿದೆ.

ಹುಬ್ಬಳ್ಳಿ-ಸೊಲ್ಲಾಪುರ, ಬೆಂಗಳೂರು ಮಾರ್ಗ ರೈಲುಗಳ ಸಂಚಾರ ಸಮಯ ಬದಲಾವಣೆ !

ಹುಬ್ಬಳ್ಳಿ-ಸೊಲ್ಲಾಪುರ ಪ್ಯಾಸೆಂಜರ್ ಸೇರಿಂದತೆ ರಾಜ್ಯದ ಒಂಬುತ್ತು ರೈಲುಗಳ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ಆಕಸ್ಮಿಕವಾಗಿ ಹೊತ್ತಿ ಉರಿದ BMTC ಬಸ್

ನಗರದ ಎಂಜಿ ರಸ್ತೆಯಲ್ಲಿ ಬೆಳಗ್ಗೆ ಮಹಾನಗರ ಸಾರಿಗೆ ಬಸ್ಸೊಂದು ಹೊತ್ತಿ ಉರಿದಿದೆ. ಬಸ್‌ನಲ್ಲಿ 30 ಜನ ಪ್ರಯಾಣಿಕರಿದ್ದು ಅಪಾಯದಿಂದ ಪಾರಾಗಿದ್ದಾರೆ.

ವೈಟ್ ಫೀಲ್ಡ್‌ನ ಪಣತ್ತೂರು ಮಾರ್ಗಗಳಲ್ಲಿ 4 ದಿನ ಸಂಚಾರ ನಿರ್ಬಂಧ !

ವೈಟ್ ಫೀಲ್ಡ್‌ನ ಪಣತ್ತೂರು ದಿಣ್ಣೆಯಿಂದ ರೈಲ್ವೆ ಬ್ರಿಡ್ಜ್ ವರೆಗಿನ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್‌ ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಕುಮಾರ್  ಆತ್ಮಹತ್ಯೆ

ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರ ಅಳಿಯ ಪ್ರತಾಪ್ ಕುಮಾರ್‌ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಮಹಾ ಮಳೆಗೆ ಮುಳುಗಿದ ಮುಂಬೈ

ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಮುಂಬೈನಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆಗಳು, ಹೆದ್ದಾರಿಗಳು ಜಲಾವೃತವಾಗಿದ್ದು ರೈಲುಗಳ ಸಂಚಾರವನ್ನು ಸ್ಥಗಿತ ಮಾಡಲಾಗಿದೆ.