2024-09-19 04:56:20

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪುರಿ ಜಗನ್ನಾಥ ರಥಯಾತ್ರೆ ಕಾಲ್ತುಳಿತಕ್ಕೆ 1 ಸಾವು 300 ಭಕ್ತಾಧಿಗಳಿಗೆ ಗಾಯ

ಪುರಿಯಲ್ಲಿ ನಡೆದ ಜಗನ್ನಾಥ ರಥಯಾತ್ರೆ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ 300 ಭಕ್ತಾಧಿಗಳಿಗೆ ಗಾಯಗಳಾಗಿರುವುದು ಹಾಗೂ ಭಕ್ತರೋಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಕೇಂದ್ರ ಸರ್ಕಾರ ಅಕ್ಕಿ ನೀಡಲು ಸಿದ್ಧವಿದೆ, ರಾಜ್ಯದಲ್ಲಿ ಖರೀದಿಗೆ ಹಣವಿಲ್ಲ: ಪ್ರಲ್ಹಾದ್ ಜೋಶಿ 

ಕರ್ನಾಟಕಕ್ಕೆ ನಾವು ಬೇಕಾದಷ್ಟು ಅಕ್ಕಿ ನೀಡಲು ಸಿದ್ಧರಿದ್ದೇವೆ. ಆದರೆ ರಾಜ್ಯ ಸರ್ಕಾರ ಮಾತ್ರ ಅಕ್ಕಿ ತೆಗೆದುಕೊಳ್ಳುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಹೃದಯಾಘಾತದಿಂದ ವಿರಕ್ತ ಮಠದ ಶ್ರೀಗಳು ವಿಧಿವಶ

ತೀವ್ರ ಹೃದಯಾಘಾತದಿಂದ 35 ವರ್ಷದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿ ವಿಧಿವಶರಾಗಿದ್ದಾರೆ.

ಮೆದುಳು ತಿನ್ನುವ ಅಮೀಬಾ: ಕೇರಳದಲ್ಲಿ 4ನೇ ಪ್ರಕರಣ ದಾಖಲು 

ಕೇರಳದಲ್ಲಿ ಅಪರೂಪದ ಮೆದುಳು ತಿನ್ನವ ಅಮಿಬಾ ಸೊಂಕಿನ ನಾಲ್ಕನೇ ಪ್ರಕರಣ ಪತ್ತೆಯಾಗಿದ್ದು ಆತಂಕದ ವಾರಾವರಣ ಸೃಷ್ಟಿಯಾಗಿದೆ

ಡೆಂಗ್ಯೂ ಜ್ವರಕ್ಕೆ ಬಾಲಕ ಬಲಿ

ನಗರದ ಅಂಜನಾಪುರದಲ್ಲಿ ಡೆಂಗ್ಯೂವಿನಿಂದ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಮೃತ ಬಾಲಕ ಗಗನ್ (11) ಎಂದು ಗುರುತಿಸಲಾಗಿದೆ.

ಕೇಂದ್ರದ ವಿರುದ್ಧ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ

29 ರೂ. 1 ಕೆಜಿ ಭಾರತ್ ಅಕ್ಕಿ ಮಾರಾಟವನ್ನು ನಿಲ್ಲಿಸಿದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.