2024-09-19 05:06:12

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸಾರಿಗೆ ಸಚಿವರಿಂದ Volvo 9600 ಬಸ್‌ ಪರಿಶೀಲನೆ

ಕೆಎಸ್ಆರ್‌ಟಿಸಿಯ ಹೊಸ Volvo 9600 Multiaxle ಸೀಟರ್ ಪ್ರೋಟೋಟೈಪ್ ಬಸ್ಸನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಅವರು ಪರಿವೀಕ್ಷಣೆ ನಡೆಸಿದರು.

ಮೋದಿ ನೇತೃತ್ವದ ಸರ್ಕಾರ ಆಗಸ್ಟ್ ವೇಳೆಗೆ ಪತನ: ಲಾಲು ಪ್ರಸಾದ್ ಯಾದವ್ ಸ್ಪೋಟಕ ಹೇಳಿಕೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಆಗಸ್ಟ್ ವೇಳೆಗೆ ಪತನವಾಗಬಹುದು ಎಂದು ರಾಷ್ಟ್ರೀಯ ಜನತಾ ದಳ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

NEET PG ಪರೀಕ್ಷೆಗೆ ದಿನಾಂಕ ಪ್ರಕಟ !

ವೈದ್ಯಕೀಯ ಕ್ಷೇತ್ರದ ಸ್ನಾತಕೋತ್ತರ ಕೋರ್ಸ್ ಪ್ರವೇಶಕ್ಕೆ ಇರುವ ನೀಟ್–ಪಿಜಿ ಪರೀಕ್ಷೆಗೆ ಆಗಸ್ಟ್ 11ರಂದು ಎರಡು ಪಾಳಿಗಳಲ್ಲಿ ದಿನಾಂಕ ಪ್ರಕಟಿಸಿದೆ.

ವಸತಿ ಶಾಲೆಗಳ ವಿದ್ಯಾರ್ಥಿಗಳ ಜೊತೆ ಊಟ ಸವಿದು, ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ಮಾಹಿತಿ : ಸಿಎಂ ಸಿದ್ದರಾಮಯ್ಯ

ಇತರ ಶಾಲೆಗಳಿಗೆ ಹೋಲಿಸಿದರೆ ವಸತಿ ಶಾಲೆಗಳು ಗುಣಮಟ್ಟದಲ್ಲಿ ಉತ್ತಮವಾಗಿದ್ದರೂ, ವಸತಿ ಶಾಲೆಗಳಿಗೆ ಇನ್ನಷ್ಟು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿ

ರಾಜ್ಯದಲ್ಲಿ ಚುನಾವಣೆ ಮಾಡಿದರೆ BJP 150 ಸ್ಥಾನ ಗೆಲ್ಲೋದು ಪಕ್ಕಾ ! ಮಾಜಿ ಸಿಎಂ ಯಡಿಯೂರಪ್ಪ

ಸಿದ್ದರಾಮಯ್ಯ ತಾಕತ್ ಇದ್ದರೆ ಸರ್ಕಾರವನ್ನು ವಿಸರ್ಜಿಸಿ ಚುನಾವಣೆಗೆ ಬರಲಿ, ಈಗಲೂ ಬಿಜೆಪಿ 150 ಸ್ಥಾನ ಗೆಲ್ಲುವುದು ಸತ್ಯ ಎಂದು ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 ಕೇಜ್ರಿವಾಲ್ ಜಾಮೀನು ಅರ್ಜಿಗೆ ಸಿಬಿಐ ಪ್ರತಿಕ್ರಿಯಿಸಬೇಕು - ಹೈಕೋರ್ಟ್ 

ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿಗೆ ಸಿಬಿಐ ಪ್ರತಿಕ್ರಿಯೆ ಸಲ್ಲಿಸುವಂತೆ ಹೈಕೋರ್ಟ್ ಸೂಚಿಸಿದೆ.