2024-09-19 05:06:29

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ನೀಟ್ ಪರೀಕ್ಷೆ ಅಗತ್ಯವಿಲ್ಲ: ನಟ ವಿಜಯ್ 

ದೇಶದ ಜನರು ನೀಟ್ ಪರೀಕ್ಷೆ ಬಗ್ಗೆ ನಂಬಿಕೆ ಕಳೆದುಕೊಂಡಿದ್ದಾರೆ. ಹಾಗಾಗಿ ಪರೀಕ್ಷೆ ಅಗತ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ತಮಿಳಿಗ ವೆಟ್ರಿ ಕಳಗಂ ಪಕ್ಷದ ನಾಯಕ, ನಟ ವಿಜಯ್ ಹೇಳಿದ್ದಾರೆ.

ಶಾಲೆಯಲ್ಲಿ ವಿಷಪೂರಿತ ಆಹಾರ ಸೇವಿಸಿ ಐವರ ಸಾವು, 38 ಮಕ್ಕಳು ಅಸ್ವಸ್ಥ.!

ಯುಗಪುರುಷ ಧಾಮ್ ಬೌದ್ಧಿಕ ವಿಕಾಸ ಕೇಂದ್ರದಲ್ಲಿ ವಿಷಪೂರಿತ ಆಹಾರ ಸೇವಿಸಿ ಐದು ಮಕ್ಕಳು ಸಾವನ್ನಪ್ಪಿದ್ದು, 38 ಮಂದಿ ಅಸ್ವಸ್ಥರಾಗಿದ್ದಾರೆ.

ಪವಿತ್ರಾ ಗೌಡ ನೋಡಲು ಜೈಲಿಗೆ ಬಂದ ತಂದೆ ತಾಯಿ !

ನ್ಯಾಯಾಂಗ ಬಂಧನದಲಿದ್ದ ಪವಿತ್ರಾ ಗೌಡ ನೋಡಲು ತಂದೆ ತಾಯಿ ಮತ್ತು ಸಹೋದರ ಇಂದು ಜೈಲಿಗೆ ಭೇಟಿ ನಿಡಿದ್ದಾರೆ.

ಐವರು ನಕ್ಸಲರ ಎನ್ ಕೌಂಟರ್ ಮಾಡಿದ ಭದ್ರತಾ ಸಿಬ್ಬಂದಿ

ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರೀ ಮಳೆಗೆ ಹಾಸನದಲ್ಲಿ ರಾಷ್ಟ್ರೀಯ ಹೆದ್ದಾರಿ ಕುಸಿತ

ಹಾಸನ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುದಿದ್ದು, ನಿರ್ಮಾಣ ಹಂತದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಹಲವೆಡೆ ಭೂ ಕುಸಿತ ಸಂಭವಿಸಿದೆ.

ಬೆಂಗಳೂರು ಶೆಡ್‌ನಲ್ಲಿ ಮತ್ತೊಂದು ಮರ್ಡರ್ 

ರೇಣುಕಾಸ್ವಾಮಿ ಕೊಲೆ ಪ್ರಕರಣ ಮಾಸುವ ಮುನ್ನವೇ ದರ್ಶನ್ ಕೇಸ್ ಎಫೆಕ್ಟ್‌ನಿಂದಾಗಿ ಬೆಂಗಳೂರಿನ ಶೆಡ್‌ ಒಂದರಲ್ಲಿ ಮತ್ತೊಂದು ಮರ್ಡರ್ ನಡೆದಿದೆ.