2024-09-19 05:05:12

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ವಕೀಲ ದೇವರಾಜೇ ಗೌಡರಿಗೆ ಜಾಮೀನು ಮಂಜೂರು

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇ ಗೌಡಗೆ ಹೈಕೋರ್ಟ್‌ ಜಾಮೀನು ಮಂಜೂರು ಆದೇಶಿಸಿದೆ.

ಸುಳ್ಳು ಸುದ್ದಿ ತಡೆಹಿಡಿಯಲು ಪ್ರತಿ ಜಿಲ್ಲೆಯಲ್ಲಿ ವಿಶೇಷ ಘಟಕ: ಸಿಎಂ ಸಿದ್ದರಾಮಯ್ಯ

ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಸುದ್ದಿ ಸಮಾಜಕ್ಕೆ ಅಪಾಯಕಾರಿ, ನಕಲಿ ಸುದ್ದಿಗಳ ಮೇಲೆ ನಿಗಾ ಇಡಲು ಪ್ರತಿ ಜಿಲ್ಲೆಯಲ್ಲಿ ವಿಶೇಷ ಘಟಕ ರಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮುಂದಿನ ನಾಲ್ಕೈದು ದಿನಗಳ ಕಾಲ ಭಾರೀ ಮಳೆ 

ಭಾರತೀಯ ಹವಮಾನ ಇಲಾಖೆ ವರದಿ ಪ್ರಕಾರ ಮುಂದಿನ ನಾಲ್ಕೈದು ದಿನಗಳವರೆಗೆ ವಾಯುವ್ಯ ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಿಎಂ ಕೂಡ ಭಾಗಿ, ತನಿಖೆಯನ್ನ ಸಿಬಿಐಗೆ ವಹಿಸಿ: ಬಸನಗೌಡ ಯತ್ನಾಳ್ 

ಯಾವುದೇ ಪಕ್ಷ ಅಧಿಕಾರಕ್ಕೆ ಬಂದಿರಲಿ, ಮುಖ್ಯಮಂತ್ರಿಯನ್ನು ಪಕ್ಷದ ವರಿಷ್ಠರು ಹಾಗೂ ಹೈಕಮಾಂಡ್ ಆಯ್ಕೆ ಮಾಡುತ್ತದೆ.

ಸಿಬಿಐ ಬಂಧನ & ರಿಮ್ಯಾಂಡ್ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ಅರವಿಂದ ಕೇಜ್ರಿವಾಲ್ 

ಅರವಿಂದ ಕೇಜ್ರಿವಾಲ್ ಅವರು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐನಿಂದ ತಮ್ಮ ಬಂಧನ ಮತ್ತು ರಿಮ್ಯಾಂಡ್ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ.

ಗೌರಿ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ಚಿತ್ರತಂಡ

ಚಂದನವನದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾಗ ಸಮರ್ಜೀತ್‌ ಲಂಕೇಶ್‌ ನಟನೆಯ ಗೌರಿ ಚಿತ್ರವು ಆಗಸ್ಟ್‌ 15 ರಂದು ಬಿಡುಗಡೆಯಾಗಲಿದೆ.