2024-09-19 04:34:00

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಆಗುಂಬೆ ಘಾಟ್‌ನಲ್ಲಿ ಭೂಕುಸಿತ ! ವಾಹನ ಸಂಚಾರ ನಿಷೇಧ !

ಭಾರೀ ಮಳೆಯಿಂದ ಆಗುಂಬೆ ಘಾಟ್‌ನಲ್ಲಿ ಭೂಕುಸಿತದ ಭೀತಿ ಎದುರಾಗಿದ್ದ ಹಿನ್ನೆಲೆ ಭಾರೀ ವಾಹನಗಳ ಸಂಚಾರಕ್ಕೆ  ನಿರ್ಬಂಧ ಹೇರಲಾಗಿದೆ.

ಜಲಪಾತದಲ್ಲಿ ಕೊಚ್ಚಿಕೊಂಡು ಹೊದ ಒಂದೆ ಕುಟುಂಬದ ಐವರು.!

ಜಲಪಾತದಲ್ಲಿ ಪ್ರವಾಹಕ್ಕೆ ಸಿಲುಕಿ ಒಂದೇ ಕುಟುಂಬದ ಏಳು ಮಂದಿ ನೀರಿನಲ್ಲಿ ಕೊಚ್ಚಿಹೋಗಿ 5 ಮಂದಿ ಮೃತ 2  ಮಂದಿ ಸಾವಿನ ಅಂಚಿನಿಂದ ಪಾರಾಗಿರುವ ಘಟನೆ ಲೋನಾವಾಲಾ ಜಲಪಾತದಲ್ಲಿ ಭಾನುವಾರ ಸಂಭವಿಸಿದೆ.

ದಲ್ಲಾಳಿಗಳ ಕಾಟಕ್ಕೆ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತರು.

ದಲ್ಲಾಳಿಗಳ ಕಾಟದಿಂದ ಬೇಸತ್ತು ನಾಲ್ವರು ರೈತರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದಲ್ಲಿ ನಡೆದಿದೆ.

ವರುಣನ ಅಟ್ಟಹಾಸ: ಐವರ ಸಾವು

ವರುಣನ ಅಟ್ಟಹಾಸಕ್ಕೆ ಅನೇಕ ನಗರಗಳು ಜಲಾವೃತವಾಗಿದ್ದು ಐವರು ಸಾವನ್ನಪ್ಪಿದ ಘಟನೆ ಗುಜರಾತ್‌ನ ಲೋನಾವಾಲಾನಲ್ಲಿ ನಡೆದಿದೆ.

RCB ತಂಡಕ್ಕೆ ಹೊಸ ಕೋಚ್ & ಮೆಂಟರ್ ದಿನೇಶ್ ಕಾರ್ತಿಕ್ 

ಟೀಮ್ ಇಂಡಿಯಾದ ಮಾಜಿ ಕ್ರಿಕೆಟ್‌ರ್ ದಿನೇಶ್ ಕಾರ್ತಿಕ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿ ನೇಮಕ ಮಾಡಲಾಗಿದೆ.

ಯಾವುದೇ ಸಮಯದಲ್ಲಾದರೂ ರಾಜ್ಯ ಸರ್ಕಾರ ಬೀಳಬಹುದು: ಜಗದೀಶ್‌ ಶೆಟ್ಟರ್ 

ಕಾಂಗ್ರೆಸ್ ಶಾಸಕರಲ್ಲೇ ಸರ್ಕಾರದ ಬಗ್ಗೆ ಅಸಮಾಧಾನವಿದೆ. ಹೀಗಾಗಿ ರಾಜ್ಯ ಸರ್ಕಾರ ಯಾವ ಕ್ಷಣದಲ್ಲಾದರೂ ಪತನವಾಗಬಹುದು ಎಂದು ಸಂಸದ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.