2024-09-19 04:47:51

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪರೀಕ್ಷಾರ್ಥಿಗಳ ಸಂಕಷ್ಟಕ್ಕೆ ಕಾರಣವಾದ ಶಕ್ತಿಯೋಜನೆ

ಬಸ್ ಕೊರತೆಯಿಂದಾಗಿ ಪರೀಕ್ಷಾರ್ಥಿಗಳು ಶಿಕ್ಷಕರ ಅರ್ಹತಾ ಪರೀಕ್ಷೆಗೆ ತೆರಳಲಾಗದೆ ಸಂಕಷ್ಟ ಅನುಭವಿಸಿದ ಪರಿಸ್ಥಿತಿ ಚಿಕ್ಕೋಡಿಯಲ್ಲಿ ಎದುರಾಗಿದೆ.

ಇಂದಿನಿಂದ ಬಿಎನ್ಎಸ್ ಉಲ್ಲೇಖಿಸಿ ಎಫ್ಐಆರ್ ಪೊಲೀಸ್‌ ಕಮಿಷನರ್‌ ಬಿ.ದಯಾನಂದ್ ಸೂಚನೆ

ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಕಾಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ನಗರ ಪೊಲೀಸ್‌ ಕಮಿಷನರ್‌ ಬಿ.ದಯಾನಂದ್ ತಿಳಿಸಿದ್ದಾರೆ.

ದೇಶದಲ್ಲಿ ಇಂದಿನಿಂದ ಮೂರು ಹೊಸ ಅಪರಾಧ ಕಾನೂನು - ಹೇಗಿರುತ್ತೆ ಹೊಸ ಅಪರಾಧ ಕಾಯ್ದೆ? 

ದೇಶದಲ್ಲಿ ಇಂದಿನಿಂದ ಮೂರು ಹೊಸ ಅಪರಾಧ ಕಾಯ್ದೆ ಜಾರಿಗೆ ಬರಲಿವೆ. ಬ್ರಿಟಿಷರ ಕಾಲದಿಂದ ಜಾರಿಯಲ್ಲಿದ್ದ ಐಪಿಸಿ, ಸಿಆರ್‌ಪಿಸಿ, ಇಂಡಿಯನ್ ಎವಿಡೆನ್ಸ್ ಆಕ್ಟ್‌ಗೆ ಗುಡ್‌ಬೈ ಹೇಳಲಾಗುತ್ತದೆ.

ದರ್ಶನ್‌ ನನ್ನ ಮಗು : ಹಂಸಲೇಖ ಭಾವುಕ ಮಾತು

ಮಗು ತಪ್ಪು ಮಾಡಿದಾಗ ತಂದೆಗೆ ಎಷ್ಟು ನೋವಾಗುತ್ತದೋ ನನಗೂ ಅಷ್ಟೇ ನೋವಾಗಿದೆ. ಆ ಮಗು ಕೂಡ ಅಷ್ಟೇ ನೋವು ಅನುಭವಿಸುತ್ತಿರುತ್ತದೆ. ಎಂದು ಖ್ಯಾತ ಸಂಗೀತ ನಿರ್ದೇಶಕ, ಹಂಸಲೇಖ ಭಾವುಕರಾಗಿದ್ದಾರೆ.

ಮಮತಾ ಬ್ಯಾನರ್ಜಿ ಆಡಳಿತದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ: ಜೆ.ಪಿ.ನಡ್ಡಾ 

ಮಮತಾ ಬ್ಯಾನರ್ಜಿ ಆಡಳಿತದ ಪಶ್ಚಿಮ ಬಂಗಾಳವು ಮಹಿಳೆಯರಿಗೆ ಸುರಕ್ಷಿತವಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಟೀಕಿಸಿದರು.

ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ನಿಧನ

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪುತ್ರಿ ಹಾಗೂ  ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ (52) ಆನಾರೋಗ್ಯದಿಂದ ನಿಧನರಾಗಿದ್ದಾರೆ.