2024-09-19 04:33:07

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸಿಎಂ, ಡಿಸಿಎಂ, ವಿಚಾರವಾಗಿ ಮಾತನಾಡುವವರಿಗೆ ನೋಟಿಸ್: ಡಿ.ಕೆ. ಶಿವಕುಮಾರ್

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ವಿಚಾರವಾಗಿ ಸಾರ್ವಜನಿಕವಾಗಿ ಮತ್ತು ಮಾಧ್ಯಮಗಳ ಮುಂದೆ ಮಾತನಾಡುವವರಿಗೆ ವಿಧಿಯಿಲ್ಲದೆ ನೋಟಿಸ್ ಕೊಟ್ಟು, ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ.

UGC-NET 2024 ಪರೀಕ್ಷೆಗೆ ಹೊಸ ದಿನಾಂಕ ಪ್ರಕಟ

ಯುಜಿಸಿ ನೆಟ್‌, ಜಂಟಿ ಸಿಎಸ್‌ಐಆರ್‌, ಹಾಗೂ ಎನ್‌ಸಿಇಟಿ ಪರೀಕ್ಷೆಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಹೊಸ ದಿನಾಂಕಗಳನ್ನು ಪ್ರಕಟಿಸಿದೆ.

ಮೇಯರ್‌ ಆಗಿ ರಾಮ ಬಡಿಗೇರ ಹಾಗೂ ಉಪಮಹಾಪೌರರಾಗಿ ದುರ್ಗಮ್ಮ ಬಿಜವಾಡ ಆಯ್ಕೆ

ಮಹಾಪೌರರಾಗಿ ರಾಮಪ್ಪಿಗೇರ, ಉಪ ಮೇಯರ್‌ ಆಗಿ ದುರ್ಗಮ್ಮ ಬಿಜವಾಡ ಆಯ್ಕೆ ಆಗಿದ್ದ ಫಲಿತಾಂಶವನ್ನು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಎಸ್.ಬಿ.ಶೆಟ್ಟೆಣ್ಣರವರು ಪ್ರಕಟಿಸಿದರು. 

ವಿನಯ್‌ ಕುಲಕರ್ಣಿಗೆ ಮತ್ತೆ ಧಾರವಾಡ ಪ್ರವೇಶ ನೀಷೆಧ

ಪಾಲಿಕೆ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಪ್ರವೇಶ ಕೋರಿ‌ ವಿನಯ್‌ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದೆ. 

ಅಕ್ರಮ ಹಣ ವರ್ಗಾವಣೆ: ಬಿಬಿಎಂಪಿ 9 ಅಧಿಕಾರಿಗಳ ವಿರುದ್ಧ ದೂರು ದಾಖಲು

ಬಿಬಿಎಂಪಿಯ ಕಲ್ಯಾಣ ಇಲಾಖೆಯಿಂದ ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪದ ಮೇಲೆ ಬಿಬಿಎಂಪಿಯ ಒಂಬತ್ತು ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ.

ಶಾಂತಂ ಪಾಪಂ’ ಕಿರುತೆರೆ ಶೋನಲ್ಲಿ ದರ್ಶನ್‌ ಮರ್ಡರ್‌ ಕೇಸ್‌ ಎಪಿಸೋಡ್‌? 

ಕಲರ್ಸ್ ಕನ್ನಡ ಪ್ರಸಾರ ಮಾಡುತ್ತಿರುವ ಶಾಂತಂ ಪಾಪಂ’ ಕ್ರೈಂ ಕಥಾನಕದ ಎಪಿಸೋಡ್ವೊಂದರಲ್ಲಿ ನಟ ದರ್ಶನ್ ಜೈಲು ಸೇರಿಸಿದ ಮರ್ಡರ್ ಕೇಸ್ ನ ಪ್ರಕರಣವನ್ನೇ ಹೋಲುವ ಕಥೆಯೊಂದು ಪ್ರಸಾರವಾಗುತ್ತಿದೆ.