2024-09-19 04:53:59

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ನಿಯಂತ್ರಣ ಕಳೆದುಕೊಂಡ ಬೆಂಜ್ ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ: ಚಾಲಕ ಸಾವು

ನಿಯಂತ್ರಣ ಕಳೆದುಕೊಂಡ ಬೆಂಜ್ ಕಾರೊಂದು ಅಪಘಾತಕ್ಕೀಡಾಗಿ ಚಾಲಕ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ನಡೆದಿದೆ.

ರಾಜ್ಯ ಚುನಾವಣಾ ಆಯೋಗದ ಆಯುಕ್ತರಾಗಿ ಜಿ.ಎಸ್.ಸಂಗ್ರೇಶಿ ನೇಮಕ

ರಾಜ್ಯ ಸರ್ಕಾರದ ಶಿಫಾರಸಿನ ಮೇರೆಗೆ ರಾಜ್ಯಪಾಲರು, ಕರ್ನಾಟಕ ಚುನಾವಣಾ ಆಯೋಗದ ಆಯುಕ್ತರನ್ನಾಗಿ ಜಿ.ಎಸ್.ಸಂಗ್ರೇಶಿ ಅವರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.

ಡೆಂಗ್ಯೂಗೆ 6 ವರ್ಷದ ಬಾಲಕಿ ಬಲಿ.! 

ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಆರು ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ.

ವಸತಿ ಶಾಲೆಯ ಊಟ ಸೇವಿಸಿ 17 ವಿದ್ಯಾರ್ಥಿ ಅಸ್ವಸ್ಥ

ಶಾಲೆಯ ಆಹಾರ ಸೇವಿಸಿ 17ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ  ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.

ಲೋಕಾಯುಕ್ತದಲ್ಲಿ ಕನ್ನಡ ಕಡ್ಡಾಯ: ಅರ್ಜಿ ತಿರಸ್ಕರಿಸಿದ ಹೈಕೋರ್ಟ್

ಲೋಕಾಯುಕ್ತ ಸಂಸ್ಥೆಯಲ್ಲಿ ಎಲ್ಲಾ ಪ್ರಕ್ರಿಯೆಗಳನ್ನು ಕನ್ನಡ ಭಾಷೆಯಲ್ಲಿ ನಿರ್ದೇಶನ ನೀಡುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಸಲ್ಲಿಸಿದ್ದ ಮನವಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ.

ಸಿಎಂ, ಡಿಸಿಎಂ ಹುದ್ದೆ ಬಗ್ಗೆ ಚರ್ಚೆ ಮಾಡಿದ್ರೆ ನೋಟಿಸ್ ಕೊಡ್ಬೇಕಾಗುತ್ತೆ : ಡಿಕೆಶಿ ಖಡಕ್ ವಾರ್ನಿಂಗ್

ಸಿಎಂ ಬದಲಾವಣೆ, ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರವಾಗಿ ಕಾಂಗ್ರೆಸ್ ನಾಯಕರು, ಸಚಿವರು, ಶಾಸಕರು ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ ಡಿಕೆಶಿ ಕ್ರಮಕ್ಕೆ ಮುಂದಾಗಿದ್ದಾರೆ