2024-09-19 04:58:11

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಎಕ್ಸ್‌ಪ್ರೆಸ್‌ವೇ ನಲ್ಲಿ ಭೀಕರ ಅಪಘಾತ – 6 ಮಂದಿ ಸಾವು

ಮುಂಬೈ-ನಾಗ್ಪುರ ಎಕ್ಸ್‌ಪ್ರೆಸ್‌ವೇನಲ್ಲಿ ರಾಂಗ್‌ ರೂಟ್‌ನಲ್ಲಿ ಬಂದ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ.

ಟಿ20 ವಿಶ್ವಕಪ್ ಫೈನಲ್ ನಲ್ಲಿ ಭಾರತ ಗೆದ್ದು ಬರಲಿ ಎಂದು  ಸ್ಯಾಂಡ್ ಆರ್ಟ್ ಮೂಲಕ ಶುಭಕೋರಿದ ಫ್ಯಾನ್ಸ್

ಟಿ20 ವಿಶ್ವಕಪ್ ಫೈನಲ್ನಲ್ಲಿ ಟೀಂ ಇಂಡಿಯಾ ಗೆದ್ದು ಬರಲಿ ಎಂದು ಉಡುಪಿಯಲ್ಲಿ ಅಭಿಮಾನಿಗಳು ಸ್ಯಾಂಡ್ ಆರ್ಟ್ ಮೂಲಕ ಶುಭಕೋರಿದ್ದಾರೆ.

ಆರೋಪಿಯನ್ನು ಕರೆದೊಯ್ಯುವ ವೇಳೆ ಪೊಲೀಸರ ಮೇಲೆ ದುಷ್ಕರ್ಮಿಗಳಿಂದ ಅಟ್ಯಾಕ್.

ಆರೋಪಿಯನ್ನ ಕರೆದೊಯ್ಯುವ ವೇಳೆ ಪೊಲೀಸರ ಮೇಲೆಯೇ ಅಟ್ಯಾಕ್ ಮಾಡಿದ ಘಟನೆ ನಗರದ ಬೆಟಗೇರಿ ರೈಲ್ವೆ ಅಂಡರ್ ಬ್ರಿಜ್ಜ್ ಬಳಿ ನಡೆದಿದೆ.

 ಸೇನಾ ವಾಹನ ಮುಳಗಿ 5 ಯೋಧರು ಹುತಾತ್ಮ

ಶ್ಯೋಕ್ ನದಿ ದಾಟುವ ಸಮಯದಲ್ಲಿ ಟ್ಯಾಂಕ್ ಅಪಘಾತಕ್ಕೀಡಾಗಿ ಐವರು ಸೈನಿಕರು ಮೃತಪಟ್ಟಿರುವ ಆಘಾತಕಾರಿ ಘಟನೆ ಶನಿವಾರ ನಡೆದಿದೆ.

ರಾಜ್ಯ ಪೊಲೀಸ್ ಇಲಾಖೆಯ  ಅಧಿಕಾರಿ ಡಿಜಿಪಿ ಕಮಲ್ ಪಂತ್ ಸೇವೆಯಿಂದ ನಿವೃತ್ತಿ

ರಾಜ್ಯ ಪೊಲೀಸ್ ಇಲಾಖೆಯ ದಕ್ಷ ಹಾಗೂ ಖಡಕ್ ಅಧಿಕಾರಿ ಡಿಜಿಪಿ ಕಮಲ್ ಪಂತ್ ಅವರು ಸೇವೆಯಿಂದ ನಿವೃತ್ತಿಯಾಗಿದ್ದಾರೆ.

ಡೆಂಗ್ಯೂ ನಿಯಂತ್ರಣಕ್ಕೆ ಬಿಬಿಎಂಪಿ ಮೈಕ್ರೋ ಪ್ಲಾನ್

 ನಗರದಲ್ಲಿ ಸಮಗ್ರ ಮೈಕ್ರೋ ಪ್ಲಾನ್ ಮಾಡಿಕೊಂಡು ಅದರ ಪ್ರಕಾರ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಬೇಕು ಎಂದು ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.