2024-09-19 04:34:25

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸಾರಿಗೆ ನಿಗಮಗಳ ನೌಕರರಿಗೆ ಶೇ 15 ರಷ್ಟು ವೇತನ ಹೆಚ್ಚಳ: ರಾಜ್ಯ ಸರ್ಕಾರ

ಸಾರಿಗೆ ನಿಗಮಗಳ ನಿವೃತ್ತಿಯಾಗಿರುವ ನೌಕರರಿಗೆ ರಾಜ್ಯ ಸರ್ಕಾರ ಶೇ 15 ರಷ್ಟು ಹೆಚ್ಚುವರಿ ವೇತನ ನೀಡಲು ನಿರ್ಧರಿಸಿದೆ. 

ಕಾರು ಮಾಲೀಕರಿಗೆ RTO ಶಾಕ್: 20 ಕ್ಕೂ ಹೆಚ್ಚು ವಾಹನಗಳು ಸೀಜ್

ವೈಟ್ ಬೋರ್ಡ್‌ನಲ್ಲಿ ಟ್ರಾವೆಲ್ಸ್ ನಡೆಸುತ್ತಿದ್ದ ಕಾರು ಮಾಲೀಕರಿಗೆ RTO ಅಧಿಕಾರಿಗಳು ಶಾಕ್ ಕೊಟ್ಟಿದೆ.

ತೆರಿಗೆ ಹೆಚ್ಚಳ ಮಸೂದೆ ರದ್ದು: ಕೀನ್ಯಾದ ಅಧ್ಯಕ್ಷ ವಿಲಿಯಂ ರೂಟೊ

ದೇಶಾದ್ಯಂತ ನಡೆದ ಭಾರೀ ಪ್ರತಿಭಟನೆಗೆ ಮಣಿದ ಕೆನ್ಯಾದ ಅಧ್ಯಕ್ಷ ವಿಲಿಯಂ ರೂಟೊ ವಿವಾದಾತ್ಮಕ ತೆರಿಗೆ ಹೆಚ್ಚಳ ಮಸೂದೆಯನ್ನು ವಾಪಸು ಪಡೆಯುವುದಾಗಿ ಹೇಳಿದ್ದಾರೆ.

ಕಾನ್ಸ್‌ಟೇಬಲ್‌ ಪಶ್ನೆ ಪತ್ರಿಕೆ ಸೋರಿಕೆ ಹಗರಣ ನಾಲ್ವಾರ ಬಂಧನ

ಕಾನ್ಸ್‌ಟೇಬಲ್‌ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಪಟ್ಟ ಬಿಹಾರ ಪೊಲೀಸರ ಆರ್ಥಿಕ ಅಪರಾಧಗಳ ಘಟಕ ಪಶ್ಚಿಮ ಬಂಗಾಳದ ಮೂವರು ಸೇರಿದಂತೆ ನಾಲ್ವರನ್ನು ಬಂಧಿಸಿದೆ.

ವಿಮಾನ ನಿಲ್ದಾಣ ಮೇಲ್ಚಾವಣಿ ಕುಸಿದು ಬಿದ್ದು ಒಬ್ಬ ಸಾವು 6 ಜನರಿಗೆ ಗಾಯ

ಭಾರೀ ಮಳೆಯಿಂದ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ -1 ರ ಮೇಲ್ಛಾವಣಿಯ ಒಂದು ಭಾಗವು ಕೆಳಗೆ ನಿಂತಿರುವ ಕಾರುಗಳ ಮೇಲೆ ಬಿದ್ದಿದ್ದು,

ಮುಜರಾಯಿ ದೇವಸ್ಥಾನಗಳಿಗೆ ಇಲಾಖೆ ವ್ಯಾಪ್ತಿಯಲ್ಲಿ ನಿರ್ವಹಣೆ ಮಾಡುವ ಮೂಲಕ ಅಭಿವೃದ್ಧಿ 

ಮುಜರಾಯಿ ಇಲಾಖೆಗೆ ವ್ಯಾಪ್ತಿಯ ದೇವಸ್ಥಾನಗಳ ಕಾರ್ಯ ನಿರ್ವಹಿಸಲು ಪ್ರತ್ಯೇಕವಾಗಿ ಅಭಿವೃದ್ಧಿ ಪ್ರಾಧಿಕಾರ ರಚಿಸುವ ನಿರ್ಧಾರವನ್ನು ಕೈಬಿಡಬೇಕು.