2024-09-19 04:56:37

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಚಿಕ್ಕಬಳ್ಳಾಪುರದಲ್ಲಿ ಸರಣಿ ಕಳ್ಳತನ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಸೂಪರ್ ಮಾರ್ಕೆಟ್ ಸೇರಿದಂತೆ 5 ಅಂಗಡಿಗಳಲ್ಲಿ ಕಳ್ಳರು ಲಕ್ಷಾಂತರ ರೂಪಾಯಿ ಹಣ ಹಾಗೂ ಬೆಲೆ ಬಾಳುವ ವಸ್ತುಗಳನ್ನು ಕದ್ದು ಪರಾರಿಯಾದ ಘಟನೆ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಕ್ರಾಸ್ನಲ್ಲಿ ನಡೆದಿದೆ

ಬಿಟ್‌ ಕಾಯಿನ್‌ ಆರೋಪಿ ಡಿವೈಎಸ್‌ಪಿ ಶ್ರೀಧರ್ ಕೆ.ಪೂಜಾರ್‌ಗೆ ನಿರೀಕ್ಷಣಾ ಜಾಮೀನು

ಬಿಟ್ ಕಾಯಿನ್‌ಗಳ ವರ್ಗಾವಣೆ ಮತ್ತು ಪಾಸ್‌ವರ್ಡ್ ಬದಲಾವಣೆ ಮಾಡಿದ ಆರೋಪ ಪೊಲೀಸ್ ವರಿಷ್ಠಾಧಿಕಾರಿ ಶ್ರೀಧರ್ ಕೆ.ಪೂಜಾರ್‌ಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಗೋಬಿ, ಕಬಾಬ್ ಬಳಿಕ ಪಾನಿಪುರಿಯಲ್ಲೂ ವಿಷಬಣ್ಣ ಪತ್ತೆ ರಾಜ್ಯದಲ್ಲಿ ಬ್ಯಾನ್ ಆಗುತ್ತಾ ಪಾನಿಪುರಿ?

ಪಾನಿಪುರಿಯಲ್ಲಿ ವಿಷ ಬಣ್ಣ ಬೆರೆತಿರೋದು ಪತ್ತೆಯಾಗಿರುವುದರಿಂದ ರಾಜ್ಯ ಸರ್ಕಾರ ರಾಜ್ಯದಲ್ಲಿ ಪಾನಿಪೂರಿಯನ್ನು ಬ್ಯಾನ್‌ ಮಾಡಲು ನಿರ್ಧರಿಸಿದೆ.

ಕಳಪೆ ಆಹಾರ ಪೊರೈಸಿದರೆ  ಡಿಡಿ ವಿರುದ್ಧ ಕಠಿಣ ಕ್ರಮ: ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ

ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಪೂರಕ ಆಹಾರ ಉತ್ಪನ್ನಗಳನ್ನು ಪೂರೈಕೆ ಮಾಡಿದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮಹಿಳಾ & ಮಕ್ಕಳ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದ್ದಾರೆ.

ವಸತಿಶಾಲೆಯಲ್ಲಿ ಕುರಾನ್ ಪಠಿಸುವಂತೆ ಸಚಿವ ಜಮೀರ್‌ಗೆ ರಾಜ್ಯ ಅಲ್ಪಸಂಖ್ಯಾತ ಅಯೋಗದ ಅಧ್ಯಕ್ಷರಿಂದ ಪತ್ರ 

ಅಲ್ಪಸಂಖ್ಯಾತ ವಸತಿಶಾಲೆ ಹಾಗೂ ಹಾಸ್ಟೆಲ್ ಗಳಲ್ಲಿ ಕುರಾನ್ ಪಠಿಸುವಂತೆ ರಾಜ್ಯ ಅಲ್ಪಸಂಖ್ಯಾತ ಅಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಸಚಿವ ಜಮೀರ್ ಅಹ್ಮದ್ ಖಾನ್ ಗೆ ಪತ್ರ ಬರೆದಿದ್ದಾರೆ.

ಮುಸ್ಲಿಮರ ಸ್ಮಶಾನ ಭೂಮಿಗೆ ಜಮೀನು ಮಂಜೂರು: ಮಾಹಿತಿ ಒದಗಿಸಲು ಹೈಕೋರ್ಟ್‌ ನಿರ್ದೇಶನ

ಮುಸ್ಲಿಮರ ಸ್ಮಶಾನ ಭೂಮಿಗೆ ಜಮೀನು ಮಂಜೂರು ಆಗಿರುವ ಹಿನ್ನಲೆಯನ್ನು ಒದಗಿಸಲು ಕರ್ನಾಟಕ ಹೈಕೋರ್ಟ್‌ ಸರ್ಕಾರಿ ವಕೀಲರಿಗೆ ನಿರ್ದೇಶನ ನೀಡಿದೆ.