2024-09-19 04:56:41

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬೆಂಗಳೂರಿನಲ್ಲಿ ಡೆಂಘೀ ನಿಯಂತ್ರಣಕ್ಕೆ ಹರಸಾಹಸ : ಮನೆ-ಮನೆ ಸಮೀಕ್ಷೆಗೆ ಮುಂದಾದ BBMP ಕಮಿಷನರ್.

ಈ ಬಾರಿ ನಗರದಲ್ಲಿ 1230 ಡೆಂಘೀ ಕೇಸ್ ಪತ್ತೆಯಾಗಿದ್ದರಿಂದ ತೀವ್ರ ಆತಂಕ ಸೃಸ್ಟಿಯಾಗಿದೆ. BBMP ವ್ಯಾಪ್ತಿಯಲ್ಲೇ ಅತೀ ಹೆಚ್ಚು ಡೆಂಘೀ ಕೇಸ್ ಬೆಳಕಿಗೆ ಬಂದಿದೆ.

ಲಂಚ ಪಡೆಯುತ್ತಿದ್ದಾಗ ರೆಡ್‌ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದ KSRTC ಡಿಸಿ

ವಿಜಯನಗರ ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಎಸ್ ಜಗದೀಶ್‌ (KSRTC ಡಿಸಿ) ಹರಪನಹಳ್ಳಿಯ ಚಾಲಕ  ಕಂಡಕ್ಟರ್ ಬಳಿ ಲಂಚ ತೆಗೆದುಕೊಳ್ಳುತ್ತಿದ್ದಾಗ ರೆಡ್‌ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾ

ದರ್ಶನ್ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್ : ಅಭಿಮಾನಿಗಳಿಗೆ ವಿಶೇಷ ಮನವಿ  ಹೇಳಿದ್ದೇನು?

ಇದೀಗ ಜೈಲಿನಲ್ಲಿ ದರ್ಶನ್ ಭೇಟಿಯಾದ ಬಳಿಕ ಪತ್ನಿ ವಿಜಯಲಕ್ಷ್ಮೀ ಇನ್ಸ್ಟಾದಲ್ಲಿ ಭಾವುಕ ಪೋಸ್ಟ್ ಹಾಕಿದ್ದಾರೆ. ದರ್ಶನ್ ಸೆಲೆಬ್ರಿಟಿಗಳಿಗೆ ಹೇಳಿದ ಮಾತುಗಳನ್ನ ವಿಜಯಲಕ್ಷ್ಮೀ ಹಂಚಿಕೊಂಡಿದ್ದಾರೆ.

ಗರ್ಲ್‌ಫ್ರೆಂಡ್‌ಗಾಗಿ ಕಂತೆ ಕಂತೆ ನೋಟಿನ ಕಾರ್ಪೆಟ್‌ ಹಾಸಿದ ವ್ಯಕ್ತಿ

ಗೆಳತಿಯನ್ನು ಖುಷಿ ಪಡಿಸಲು ವ್ಯಕ್ತಿಯೊಬ್ಬ ಕಂತೆ-ಕಂತೆ ನೋಟುಗಳ ಕಾರ್ಪೆಟ್‌ ಹಾಸಿದ್ದಾನೆ.

ನನ್ನ ಭಾವನೆಗಳು ಎಂದಿಗೂ ಬದಲಾಗುವುದಿಲ್ಲ ದರ್ಶನ್ ಸರ್; ನಟಿ ಯಮುನಾ ಶ್ರೀನಿಧಿ

ನಿಮ್ಮ ಮೇಲಿನ ನನ್ನ ಭಾವನೆಗಳು ಎಂದಿಗೂ ಬದಲಾಗುವುದಿಲ್ಲ ದರ್ಶನ್ ಸರ್" ಎಂದು ನಟಿ ಯಮುನಾ ಶ್ರೀನಿಧಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಅಕ್ರಮ ಚಿನ್ನ ಸಾಗಣೆ ಮೂವರು ಬಂಧನ

ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಮೂವರು ಕಳ್ಳಸಾಗಣೆದಾರರನ್ನು ಬಂಧಿಸಲಾಗಿದೆ. ಹಾಗೆಯೇ  ಆರೋಪಿಗಳಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ.