2024-09-19 05:04:31

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಶಿವಾಜಿ ಅವರ ಪ್ರತಿಮೆ ಕುಸಿತವಾಗಿರುವುದಕ್ಕೆ ಕ್ಷಮೆಯಾಚಿಸಿದ ಪ್ರಧಾನಿ ಮೋದಿ

ರಾಜ್ ಕೋಟ್ ಕೋಟೆಯಲ್ಲಿ ಛತ್ರಪತಿ ಶಿವಾಜಿ ಅವರ ಪ್ರತಿಮೆ ಕುಸಿತವಾಗಿರುವುದಕ್ಕೆ ಪ್ರಧಾನಿ ಮೋದಿ ಕ್ಷಮೆಯಾಚಿಸಿದ್ದಾರೆ.

ಕಾಡನೆ ದಾಳಿಗೆ ಮಹಿಳೆ ಬಲಿ

ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತ ಪಟ್ಟಿರುವ ಘಟನೆ ಕೊಡಗಿನ ಸಿದ್ದಾಪುರ ಸಮೀಪದ ಚನ್ನಯ್ಯನಕೋಟೆ ಗ್ರಾಮದಲ್ಲಿ ಘಟನೆ ನಡೆದಿದೆ.

ದೇಶದಲ್ಲಿ ದರ್ಶನ್ ಸುದ್ದಿ ಒಂದೇ ಇರೋದಾ: ಕೆ.ಎನ್.ರಾಜಣ್ಣ

ದೇಶದಲ್ಲಿ ದರ್ಶನ್ ಸುದ್ದಿ ಒಂದೇ ಇರೋದಾ? ಬೆಳಿಗ್ಗೆ ಎದ್ದರೆ ಟಿವಿಯಲ್ಲಿ ಅದೇ ಬರ್ತಿದೆ. ಅವನೇನು ಸಮಾಜಕ್ಕೆ ರೋಲ್ ಮಾಡೆಲ್ಲ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಪ್ರಶ್ನೆ

ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಭದಿಸಿದಂತ್ತೆ 2ನೇ ಬಾರಿ ವಿಚಾರಣೆ ಹಾಜರಾದ ಚಿಕ್ಕಣ್ಣ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ನಟ ಚಿಕ್ಕಣ್ಣ ಇಂದು (ಆ.29) ಬಸವೇಶ್ವರನಗರದಲ್ಲಿರುವ ಎಸಿಪಿ ಕಚೇರಿಗೆ ಎರಡನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ.

ಇನ್ಮುಂದೆ ನಟ ದರ್ಶನ್‌ ಭೇಟಿಗೆ ಸೆಲೆಬ್ರೆಟಿಗಳಿಗೆ ಅವಕಾಶ ಇಲ್ಲ!

ಬಳ್ಳಾರಿ ಜೈಲಿನಲ್ಲಿ ದರ್ಶನ್‌ ಭೇಟಿಗೆ ಸೆಲೆಬ್ರೆಟಿಗಳಿಗೆ ಅವಕಾಶ ಇಲ್ಲ ಎನ್ನಲಾಗಿದೆ.

ರತನ್ ಟಾಟಾರಿಗೆ ಅನುವ್ರತ್ ಪ್ರಶಸ್ತಿ ಪ್ರದಾನ

ಬೆಂಗಳೂರಿನ ಅನುವ್ರತ್ ವಿಶ್ವ ಭಾರತಿ ಸಂಸ್ಥೆಯಿಂದ 2023 ರ ಸಾಲಿನ ಪ್ರತಿಷ್ಠಿತ ಅನುವ್ರತ್ ಪ್ರಶಸ್ತಿಯನ್ನು ಕೈಗಾರಿಕಾ ವಲಯದ ದಂತಕಥೆ, ಸಮಾಜ ಸೇವಕ ರತನ್ ಟಾಟಾ ಅವರಿಗೆ ಮುಂಬೈನ ಅವರ ನಿವಾಸದಲ್ಲಿ