2024-09-19 04:33:23

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

18 ನೇ ಲೋಕಸಭಾ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

18 ನೇ ಲೋಕಸಭಾ ಸ್ಪೀಕರ್‌ ಆಗಿ ಓಂ ಬಿರ್ಲಾ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಓಂ ಬಿರ್ಲಾ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡುವ ಪ್ರಸ್ತಾಪವನ್ನು ಪ್ರಧಾನಿ ನರೇಂದ್ರ ಮೋದಿ ಮಂಡಿಸಿದರು.

ಅತಿದೊಡ್ಡ ಹಿಂದೂ ದೇವಾಲಯ ಅಮೇರಿಕಾದಲ್ಲಿ ಉದ್ಘಾಟನೆ

ಆಧುನಿಕ ಯುಗದಲ್ಲಿ ಭಾರತದ ಹೊರಗೆ ನಿರ್ಮಿಸಲಾದ ವಿಶ್ವದ ಅತಿದೊಡ್ಡ ಹಿಂದೂ ದೇವಾಲಯವು ಅಕ್ಟೋಬರ್ 8 ರಂದು ನ್ಯೂಜೆರ್ಸಿಯಲ್ಲಿ ಉದ್ಘಾಟನೆಯಾಗಲಿದೆ.

ವಿಮಾನ ನಿಲ್ದಾಣ ನಿರ್ದೇಶಕರಿಗೆ ಜೀವ ಬೆದರಿಕೆ

ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕ ರೂಪೇಶ್‌ ಗೆ ಕಿಡಿಗೇಡಿಗಳು ಈ ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಸಂದೇಶವನ್ನು ರವಾನಿಸಿದ್ದಾರೆ.

ಭಾರೀ ಮಳೆಗೆ ಮನೆ ಗೋಡೆ ಕುಸಿದು ಕುಟುಂಬದ ನಾಲ್ವರು ದುರ್ಮರಣ

ನಿರಂತರವಾಗಿ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಉಳ್ಳಾಲದಲ್ಲಿ ಇಂದು ಮುಂಜಾನೆ ಸಂಭವಿಸಿದೆ.

ಪವಿತ್ರಾ ಗೌಡ ಮೇಕಪ್‌ಗೆ ಅವಕಾಶ ಕೊಟ್ಟ ಎಸ್‌ಐಗೆ ನೋಟಿಸ್

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾ ಗೌಡಗೆ ಮೇಕಪ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದ ಎಸ್‌ಐ ನೇತ್ರಾವತಿಗೆ ಈಗ ನೊಟೀಸ್‌ ನೀಡಲಾಗಿದೆ.

ಪ್ರಮಾಣವಚನ ಸ್ವೀಕರಿಸುವಾಗ ಜೈ ಪ್ಯಾಲಿಸ್ಟೈನ್‌ ಎಂದ ಅಸಾದುದ್ದೀನ್‌

ಹೈದರಾಬಾದ್‌ನ ಸಂಸದ ಅಸಾದುದ್ದೀನ್‌ ಓವೈಸಿ ಅವರು ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಜೈ ಪ್ಯಾಲಿಸ್ಟೈನ್‌ ಜೈ ಭೀಮ್ ಎಂದು ಘೋಷಣೆ ಕೂಗಿದ್ದಾರೆ.