2024-09-19 04:57:36

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರಾಮನಗರಕ್ಕೆ ಕಾವೇರಿ ಪಾದಾರ್ಪಣೆ ಕೇಂದ್ರ ಸಚಿವ ಹೆಚ್‌.ಡಿ.ಕೆ ಕನಸು ನನಸು

ರಾಮನಗರ ಜಿಲ್ಲೆಗೆ ಕಾವೇರಿ ನದಿಯಿಂದ ಕುಡಿಯುವ ನೀರು ಪೂರೈಸುವ ಕನಸು ನನಸಾಗಿದೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ರಾಜಧಾನಿಯಲ್ಲಿ ಹೆಚ್ಚಾದ ಡೆಂಗ್ಯೂ 

ಬೆಂಗಳೂರಿನಲ್ಲಿ 20 ದಿನಗಳಲ್ಲಿ 20 ಸಾವಿರಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ಕಾಣಿಸಿಕೊಂಡಿದ್ದು ನಗರದ ಜನರಲ್ಲಿ ಆತಂಕದ ವಾತವರಣ ಸೃಷ್ಠಿಸಿದೆ.

ದೆಹಲಿ ಜಲ ಸಚಿವೆ ಅತಿಶಿ ಆರೋಗ್ಯದಲ್ಲಿ ಎರುಪೇರು ಆಸ್ಪತ್ರೆಗೆ ದಾಖಲು

ರಕ್ತದಲ್ಲಿ ಸಕ್ಕರೆ ಪ್ರಮಾಣ ಕಡಿಮೆಯಾದ ಕಾರಣ ದೆಹಲಿ ಜಲ ಸಚಿವೆ ಅತಿಶಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಮಾನಕ್ಕೆ ಬಾಂಬ್ ಬೆದರಿಕೆ, ಶಂಕಿತನ ಬಂಧನ

ಕೇರಳದ ಕೊಚ್ಚಿಯಿಂದ ಲಂಡನ್‌ಗೆ ಹೊರಡಬೇಕಿದ್ದ ಏರ್ ಇಂಡಿಯಾ ವಿಮಾನಕ್ಕೆ ಅನಾಮಧೇಯ ವ್ಯಕ್ತಿಯಿಂದ ಬಾಂಬ್‌ ಬೆದರಿಕೆ ಕರೆ ಬಂದಿದೆ.

ಜೆಡಿಎಸ್ ಫ್ಲೆಕ್ಸ್‌ಗಳಲ್ಲಿ ರೇವಣ್ಣ ಫೋಟೊ ಕಿಕ್‌ ಔಟ್ 

ಮಾಜಿ ಸಚಿವ ಎಚ್‌.ಡಿ.ರೇವಣ್ಣ ಕುಟುಂಬ ಲೈಂಗಿಕ ಕಿರುಕುಳ, ಅಪಹರಣ ಆರೋಪ ಎದುರಿಸುತ್ತಿರುವ ಹಿನ್ನೆಲೆ ಮಂಡ್ಯ ನಗರದಲ್ಲಿ ದಳಪತಿಗಳು ಜೆಡಿಎಸ್ ಫ್ಲೆಕ್ಸ್‌ಗಳಿಂದ ರೇವಣ್ಣ ಫೋಟೊ ತಗೆದು ಹಾಕಿದ್ದಾರೆ.

ನಂದಿನಿ ಹಾಲಿನ ದರ ಹೆಚ್ಚಿಸಲು ಕೆಎಂಎಫ್ ನಿರ್ಧಾರ !

ನಂದಿನಿ ಹಾಲಿನ ದರ ಹೆಚ್ಚಿಸಲು ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ಮಹತ್ವದ ನಿರ್ಧಾರ ಪ್ರಕಟಿಸಿದೆ.