2024-09-19 04:47:04

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ದರ್ಶನ್‌ ಆಂಡ್‌ ಗ್ಯಾಂಗ್‌ ನ್ಯಾಯಾಂಗ ಅವಧಿ ಮತ್ತೆ ವಿಸ್ತರಣೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ನ್ಯಾಯಾಲಯ ಮತ್ತೆ ವಿಸ್ತರಣೆ ಮಾಡಿಲು ಆದೇಶ ಹೊರಡಿಸಿದೆ.

ಅಣೆಕಟ್ಟು ಕುಸಿದು 30ಕ್ಕಿಂತಲೂ ಹೆಚ್ಚು ಮಂದಿ ಸಾವು.!

ಸುಡಾನ್‌ನ ಪೂರ್ವದಲ್ಲಿರುವ ಅರ್ಬಾಟ್ ಅಣೆಕಟ್ಟು ಕುಸಿದು 30ಕ್ಕಿಂತಲೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಅಲ್ಲದೆ, ಹಲವು ಮನೆಗಳು ಜಲಾವೃತಗೊಂಡಿವೆ ಎಂದು ವಿಶ್ವಸಂಸ್ಥೆಯ ಏಜೆನ್ಸಿ ಹೇಳಿದೆ.

ಬಳ್ಳಾರಿ ಜೈಲಿಗೆ ದರ್ಶನ್‌ ಶಿಫ್ಟ್‌!, ದಿಕ್ಕಾಪಾಲಾದ ʻಡಿʼಗ್ಯಾಂಗ್‌!

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿಯಾದ ನಟ ದರ್ಶನ್‌ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ನ್ಯಾಯಾಲಯ ಆದೇಶಿಸಿದೆ.

4000 ಮಹಿಳೆಯರಿಗೆ ಉದ್ಯೋಗ ಕಲ್ಪಿಸಲು TATA ಸಮೂಹ ನಿರ್ಧಾರ

ಟಾಟಾ ಎಲೆಕ್ಟ್ರಾನಿಕ್ಸ್‌ ಪ್ರೈವೇಟ್‌ ಲಿಮಿಟೆಡ್‌ ಮತ್ತೊಂದು ಮಹತ್ವದ ಯೋಜನೆಗಳನ್ನು ಕೈಗೊಂಡಿದ್ದು, ಉತ್ತರಾಖಂಡದ 4,000 ಮಹಿಳೆಯರಿಗೆ ಯದ್ಯೋಗ ನೀಡಲು ನಿರ್ಧರಿಸಿದೆ.

ಗುಂಡು ಸೂಜಿ ಚುಚ್ಚಿ ಸಿಎಂ ಸಿದ್ದರಾಮಯ್ಯ ಕೈಗೆ ಗಾಯ..!

ಗುಂಡು ಸೂಜಿ ಚುಚ್ಚಿ ಸಿಎಂ ಸಿದ್ದರಾಮಯ್ಯ ಕೈಗೆ ಗಾಯಗಳಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ: ನಟ ದರ್ಶನ್ ವಿರುದ್ಧ ಮತ್ತೆ 3 ಪ್ರತ್ಯೇಕ ಎಫ್‌ಐಆರ್‌ ದಾಖಲು

ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಹಿನ್ನೆಲೆಯಲ್ಲಿ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತೀಮಾ ಅವರಿಂದ ಪ್ರಕರಣದ ತನಿಖೆಗೆ ಮೂರು ವಿಶೇಷ ತಂಡಗಳ ರಚನೆ ಮಾಡಲಾಗಿದೆ.