2024-09-19 04:56:19

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕತ್ತು ಸೀಳಿ ಬಾಲಕನ ಕೊಲೆ: ಆರೋಪಿಗಾಗಿ ಪೊಲೀಸರ ಶೋಧ

ಮೂರು ವರ್ಷದ ಮಗುವಿನ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ  ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಬಟ್ಲಹಳ್ಳಿ ಯಲ್ಲಿ ನಡೆದಿದೆ.

ಇನ್ಮುಂದೆ ಶಾಲೆಗಳಲ್ಲಿ ಭರ್ಜರಿಯಾಗಿ ಹುಟ್ಟು ಹಬ್ಬ ಆಚರಿಸಿಕೊಳ್ಳುವಂತಿಲ್ಲ: ರಾಜ್ಯ ಸರ್ಕಾರದ ಹೊಸ ಆದೇಶ!

ಹುಟ್ಟುಹಬ್ಬವಿದೆ ಎಂದು ಶಾಲೆಗಳಿಗೆ ತೆರಳಿ ಹುಟ್ಟು ಹಬ್ಬ ಆಚರಣೆ ಮಾಡದಂತೆ ರಾಜ್ಯ ಸರ್ಕಾರ ಹೊಸ ಆದೇಶವನ್ನು ಹೊರಡಿಸಿದೆ.

ವರುಣನ ಆರ್ಭಟಕ್ಕೆ ರಾಜ್ಯದ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ 

ರಾಜ್ಯದಲ್ಲಿ ಮುಂಗಾರು ಮಳೆ ಈಗಾಗಲೇ ಅಬ್ಬರಿಸುತ್ತಿದ್ದು ಕರಾವಳಿ ಜಿಲ್ಲೆಯಲ್ಲಿ ಇನ್ನೂ ಅತಿ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇದೆ.

UGC-NET ಪರೀಕ್ಷೆ  ರದ್ದು ; ಸರ್ಕಾರ ಹೇಳೋದೇನು..?

ಯುಜಿಸಿ-ಎನ್ಇಟಿ (ವಿಶ್ವವಿದ್ಯಾಲಯ ಅನುದಾನ ಆಯೋಗ – ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಪರೀಕ್ಷೆ ನಡೆದ ಮರುದಿನವೇ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಶೀಘ್ರವೇ ಬಸ್ ಪ್ರಯಾಣದ ದರ ಏರಿಕೆಯಾಗಲಿದೆ ಎಂದು ಶಾಕ್ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ! 

ಕೆಲ ದಿನಗಳ ಹಿಂದಷ್ಟೇ ಡೀಸೆಲ್‌ ಹಾಗೂ ಪೆಟ್ರೋಲ್‌ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಳದ ಬೆನ್ನಲ್ಲೇ ಜನಸಾಮಾನ್ಯರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬೆಲೆ ಏರಿಕೆಯ ಸುಳಿವನ್ನು ನೀಡಿದ್ದಾರೆ.

ಎಲ್ಲಾ ಶಾಲೆಗಳಲ್ಲಿ ಯೋಗ ದಿನ ಕಡ್ಡಾಯ ಎಂದು ಆದೇಶ ಹೊರಡಿಸಿದ ಶಿಕ್ಷಣ ಇಲಾಖೆ.

ಯೋಗದ ಮಹತ್ವ ಕುರಿತು ಅರಿವು ಮೂಡಿಸಲು ರಾಜ್ಯಾದ್ಯಂತ ಎಲ್ಲ ಶಾಲೆಗಳಲ್ಲಿ ಜೂ. 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವಂತೆ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ.