2024-09-19 04:48:29

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮಧುರೈ- ಬೆಂಗಳೂರು ವಂದೇ ಭಾರತ್ ಸಂಚಾರ ಆರಂಭ 

ರಾಜ್ಯದ ಎಂಟನೇ ವಂದೇ ಭಾರತ್‌ ರೈಲು ಮಧುರೈ- ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ಯಿಂದ ಬೆಂಗಳೂರಿಗೆ ಮೊದಲ ಪ್ರಾಯೋಗಿಕ ಸಂಚಾರ ನಡೆಸಿತು.

ಪರಿಷತ್ ಸದಸ್ಯರ ಪ್ರಮಾಣವಚನ

ವಿಧಾನ ಸಭಾ ಕ್ಷೇತ್ರದಿಂದ, ಶಿಕ್ಷಕರ ಕ್ಷೇತ್ರದಿಂದ ಹಾಗೂ ಪದವೀಧರರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನೂತನವಾಗಿ ಚುನಾಯಿತರಾಗಿರುವ ಒಟ್ಟು 17 ಶಾಸಕರುಗಳು ಜೂನ್ 24 ರಂದು ಬೆಳಿಗ್ಗೆ.

ಬೆಂಗಳೂರಿನ ಹಲವೆಡೆ ನಾಳೆ ವಿದ್ಯುತ್‌ ಪೂರೈಕೆ ಸ್ಥಗಿತ 

ಬೆಳಗ್ಗೆ 10ಗಂಟೆಯಿಂದ ಸಂಜೆ 3ಗಂಟೆವರೆಗೆ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಚನ್ನಪಟ್ಟಣ ಉಪಚುನಾವಣೆಗೆ ಡಿಕೆಶಿ ಸ್ಪರ್ಧೆ : ಕುತೂಹಲ ಕೆರಳಿಸಿದ ಡಿಕೆ ಸುರೇಶ್ ಹೇಳಿಕೆ..!

ಅಚ್ಚರಿಯ ಬೆಳವಣಿಗೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ಚೆನ್ನಪಟ್ಟಣ ಉಪಚುನಾವಣೆಗೆ  ಸ್ಪರ್ಧೆ ಮಾಡಲಿದ್ದಾರೆ ಎಂಬ  ಮಾತುಗಳು  ಕೇಳಿ ಬರುತ್ತಿದೆ. 

50 ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ

ವಿಪಿಎನ್ ನೆಟ್‌ ವರ್ಕ್ ಬಳಸಿ ಬಾಂಬ್‌ ಬೆದರಿಕೆ ಇಮೇಲ್‌ ಗಳನ್ನು ಕಳುಹಿಸಲಾಗಿದೆ

ವಿದ್ಯುತ್‌ ಪ್ರವಹಿಸಿ ಇಬ್ಬರು ಬಾಲಕರು ಸಾವು

ಮೀನು ಹಿಡಿಯಲು ತೆರಳಿದಾಗ ಕೆರೆಯಲ್ಲಿ ವಿದ್ಯುತ್‌ ಪ್ರವಹಿಸಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ವಿಜಯಪುರ ತಾಲೂಕಿನ ದ್ಯಾಬೇರಿ ಗ್ರಾಮದ ಕೆರೆಯಲ್ಲಿ ನಡೆದಿದೆ.