2024-09-19 05:06:48

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು ₹ 1 ಲಕ್ಷ – ಡಿಕೆ ಶಿವಕುಮಾರ್ ಘೋಷಣೆ 

ರಾಜ್ಯದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲು ₹ 1 ಲಕ್ಷ ರೂಪಾಯಿಗಳನ್ನು ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. 

ಇನ್ಮುಂದೆ ವಾಹನಗಳಿಗೆ ಈ ರೀತಿ ಹೆಡ್ ಲೈಟ್ ಕಡ್ಡಾಯ : ನಿಯಮ ಉಲ್ಲಂಘಿಸಿದರೆ ದಂಡ ತೆರಬೇಕು ಎಂದ ರಾಜ್ಯ ಸರ್ಕಾರ.

ಎಲ್‌ಇಡಿ ದೀಪಗಳನ್ನು ಅಳವಡಿಸುವ ಕುರಿತಂತೆ ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ ಆಲೋಕ್‌ ಕುಮಾರ್‌ ಆದೇಶ ಹೊರಡಿಸಿದ್ದಾರೆ.

ಅಮೆಜಾನ್ ಪಾರ್ಸಲ್‌ನಲ್ಲಿ ನಾಗರಹಾವು

ಅಮೇಜಾನ್‌ನಲ್ಲಿ ಬೆಂಗಳೂರಿನ ದಂಪತಿಗಳು ಎಕ್ಸ್‌ ಬಾಕ್ಸ್‌ ಅನ್ನು ಆರ್ಡರ್‌ ಮಾಡಿದ್ದು ಆ ಬಾಕ್ಸ್‌ನಲ್ಲಿ ನಾಗರಹಾವು ಕಂಡುಬಂದಿದೆ.

ಕೇರಳದ ಕಣ್ಣೂರಿನಲ್ಲಿ ಬಾಂಬ್ ಸ್ಫೋಟಗೊಂಡು ವೃದ್ಧ ಮೃತ

ಜಮೀನಿನಲ್ಲಿ ಬಾಂಬ್‌ ಸ್ಫೋಟಗೊಂಡು 86 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ತಲಸ್ಸೇರಿ ಬಳಿಯಲ್ಲಿ ನಡೆದಿದೆ.

ಸಿಎಂ ವಿರುದ್ಧ ಅವಹೇಳನಾಕಾರಿ ಭಾಷಣ: ಸಿಟಿ ರವಿ ವಿರುದ್ಧ ಕೇಸ್  ದಾಖಲು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಭಾಷಣ ಮಾಡಿರುವ ಹಿನ್ನೆಲೆ ಬಿಜೆಪಿ ನಾಯಕ ಸಿ.ಟಿ ರವಿ ವಿರುದ್ಧ ದೂರು ದಾಖಲಾಗಿದೆ. 

ಗೋವಾದ ಜಲಪಾತಗಳು ಮತ್ತು ನದಿಗಳ ಪ್ರವೇಶಕ್ಕೆ ನಿಷೇಧ

ಗೋವಾದ ಜಲಪಾತಗಳು ಮತ್ತು ನದಿಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ರಾಜ್ಯ ಅರಣ್ಯ ಇಲಾಖೆ ನಿಷೇಧ ಹೇರಿದೆ.