2024-09-19 04:32:08

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಟ್ರೆಕ್ಕಿಂಗ್‌ನಲ್ಲಿ ನಕಲಿ ಟಿಕೆಟ್ ಮಾರಾಟ: DRFO ಸಸ್ಪೆಂಡ್

ಜಿಲ್ಲೆಯಲ್ಲಿ ಟ್ರೆಕ್ಕಿಂಗ್ ನಕಲಿ ಟಿಕೆಟ್ ಮಾರಾಟಜಾಲ ಪತ್ತೆಯಾಗಿದ್ದು ಚಾರಣಕ್ಕೆ ತೆರಳುವ ಪ್ರಾವಾಸಿಗರಿಗೆ ನಕಲಿ ಟಿಕೆಟ್‌ ಮಾರಟ ಮಾಡುತ್ತಿದ್ದ DRFOನ್ನು ಅಮಾನತು ಮಾಡಲಾಗಿದೆ

ಕೆಎಎಸ್​​ ಪ್ರಿಲಿಮ್ಸ್​ ಪರೀಕ್ಷೆ: ಕೋಲಾರದಲ್ಲಿ ಪರೀಕ್ಷಾರ್ಥಿಗಳಿಗೆ ಊಟ, ವಸತಿ ವ್ಯವಸ್ಥೆ ಮಾಡಿಸಿದ ಡಿಸಿ

ಇಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಕೆಎಎಸ್​​ ಪ್ರಿಲಿಮ್ಸ್​ ಪರೀಕ್ಷೆ ಹಿನ್ನೆಲೆ ಕೋಲಾರ ಜಿಲ್ಲಾಡಳಿತ ಪರೀಕ್ಷಾರ್ಥಿಗಳಿಗೆ ಊಟ, ವಸತಿ ವ್ಯವಸ್ಥೆ ಮಾಡಲಾಗಿದೆ.

ಹೆಂಗಸರಿಂದ ಕುಡುಕರಿಗೆ ಪೊರಕೆ ಪೂಜೆ!

ಮದ್ಯಯನ್ನು ಸೇವಿಸಿ ರಸ್ತೆಯಲ್ಲಿ ಓಡಾಡುತ್ತಿರುವ ಕುಡುಕರಿಗೆ ಸ್ಥಳಿಯ ಹೆಂಗಸರು ಪೊರೆಕೆಯಲ್ಲಿ ಥಳಿಸಿರುವ ಘಟನೆ ಮುಂಬೈನ ಲಾಲ್ಜಿ ಪದಾ, ಕಂಡಿವಲಿಯಲ್ಲಿ ನಡೆದಿದೆ.  

ಕಾಂಗ್ರೆಸ್​ನ ಹಿರಿಯ ಸಂಸದ ವಸಂತ್​ರಾವ್ ಚವಾಣ್ ನಿಧನ

ಕಾಂಗ್ರೆಸ್​ನ ಹಿರಿಯ ಸಂಸದ ವಸಂತ್​ರಾವ್ ಚವಾಣ್(Vasantrao Chavan)​ ನಿಧನರಾಗಿದ್ದಾರೆ.

ರಾಜಧಾನಿಯಲ್ಲಿ ನಾಳೆ ವಿದ್ಯುತ್‌ ಸ್ಥಗಿತ!

ಬೆಳಗ್ಗೆ 9.30 ಗಂಟೆಯಿಂದ ಮಧ್ಯಾಹ್ನ 3.30 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಉತ್ತರ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

ಚಿಕ್ಕಣ್ಣಗೆ ಮತ್ತೆ ಎದುರಾಯ್ತು ಕಾನೂನು ಸಂಕಷ್ಟ!

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆಗೂ ಮುನ್ನ ಜೂ.8ರಂದು ದರ್ಶನ್ ಮತ್ತು ಪ್ರಕರಣದ ಇತರ ಆರೋಪಿಗಳು ಸ್ಟೋನಿ ಬ್ರೂಕ್ ಪಬ್‌ನಲ್ಲಿ ಪಾರ್ಟಿ ಮಾಡಿದ್ದರು ಇದರಲ್ಲಿ ಚಿಕ್ಕಣ್ಣ ಸಹ ಪಾರ್ಟಿಯಲ್ಲಿದ್ದರು.