2024-09-19 04:58:45

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸ್ವಲ್ಪ ನಿರ್ಲಕ್ಷಿಸಿದ್ದರು ರೇಣುಕಾ ಹತ್ಯೆ ಕೇಸ್‌ ಬೇರೆಯೇ ಆಗುತ್ತಿತ್ತು-‌ಪೊಲೀಸ್ ಆಯುಕ್ತ ಬಿ.ದಯಾನಂದ್

ಕೊಲೆ ಆರೋಪಿಗಳಾದ ದರ್ಶನ್ & ಗ್ಯಾಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 17 ಆರೋಪಿಗಳನ್ನ ಬಂಧಿಸಲಾಗಿದೆ. ಪ್ರಕರಣವನ್ನು ಎಲ್ಲಾ ಆಯಾಮಗಳಿಂದ ಕೂಲಂಕಷವಾಗಿ ತನಿಖೆ ನಡೆಸುತ್ತಿದ್ದೇವೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟಿ ರಚಿತಾ ರಾಮ್‌ ಹೇಳಿದ್ದೇನು?

ದರ್ಶನ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್‌ನ ಡಿಂಪಲ್‌ ಕ್ವೀನ್‌ ರಚಿತಾ ರಾಮ್ ಪ್ರತಿಕ್ರಿಯೆ ನೀಡಿದ್ದಾರೆ.

ರೀಲ್ಸ್‌ ಮಾಡಲು ಹೋಗಿ ಜೀವ ಕಳೆದುಕೊಂಡ ಯುವತಿ..!

ಯುವತಿ ಒಬ್ಬಳು ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಘಟನೆ ಮಹಾರಾಷ್ಟ್ರದ ಸುಲಿಭಂಜನ್‌ನಲ್ಲಿರುವ ದತ್ತ ದೇವಸ್ಥಾನದ ಬಳಿ ನಡೆದಿದೆ.

ಪಠ್ಯದಲ್ಲಿ ಭಾರತ & ಇಂಡಿಯಾ ಎರಡೂ ಪದಗಳ ಬಳಕೆ: NCERT ನಿರ್ದೇಶಕ

ಪಠ್ಯಪುಸ್ತಕದಲ್ಲಿ “ಭಾರತ್” - “ಇಂಡಿಯಾ” ಎರಡೂ ಪದಗಳನ್ನು ದೇಶದಲ್ಲಿ ಬಳಕೆಯಲ್ಲಿದೆ ಎಂದು ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್ ಸಂಸ್ಥೆ ನಿರ್ದೇಶಕ ದಿನೇಶ್ ಪ್ರಸಾದ್ ಸಕ್ಲಾನಿ ಹೇಳಿದ್ದಾರೆ.

ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಶುರುವಾಗಿದ್ದು, ಈ ಹಿನ್ನಲೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬ್ಯಾಂಕ್ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್‌ನ್ಯೂಸ್

ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜೂನ್ 24 ಕೊನೆಯ ದಿನವಾಗಿದೆ.