2024-09-19 05:00:22

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಲುಷಿತ ನೀರು ಪ್ರಕರಣ: 5240 ಕಡೆ ಕುಡಿಯುವ ನೀರಿನ ಮಾದರಿ ಸಂಗ್ರಹ

ತುಮಕೂರಿನ ಕಲುಷಿತ ನೀರು ಪ್ರಕರಣದ ಬಳಿಕ ಜಿಲ್ಲೆಯ 5240 ಕಡೆ ಕುಡಿಯುವ ನೀರಿನ ಮಾದರಿ ಸಂಗ್ರಹಿಸಲಾಗಿದೆ. ಕಲುಷಿತ ನೀರು ಸೇವಿಸಿ ತುಮಕೂರಿನಲ್ಲಿ 6 ಮಂದಿ ಮೃತಪಟ್ಟಿದ್ದರು.

ಪಿಜಿಸಿಇಟಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ : ಶುಲ್ಕ ಪಾವತಿಗೂ ಅವಕಾಶ

ಎಂಬಿಎ, ಎಂಸಿಎ, ಎಂ.ಟೆಕ್ ಸೇರಿದಂತೆ ಇತರ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಪಿಜಿಸಿಇಟಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ಜೂನ್ 20ರವರೆಗೆ ವಿಸ್ತರಿಸಲಾಗಿದೆ.

ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ

ಶ್ವಾನಗಳ ದಾಳಿಯಿಂದ ವೃದ್ಧೆ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತುರುವೇಕೆರೆ ಮಾಜಿ ಶಾಸಕ ಮಸಾಲ ಜಯರಾಮ್ ಕಿಡಿಕಾರಿದ್ದಾರೆ.

ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ

ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ ಬಂದಿದೆ . ದೆಹಲಿಯಿಂದ ದುಬೈಗೆ ಹೊರಟಿರುವ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂದು  ಇ-ಮೇಲ್ ಬಂದಿದ್ದು,

ಬಾಲಕರ ವಸತಿ ಗೃಹದಲ್ಲಿ ಅಸುರಕ್ಷತೆ 

ಮೆಟ್ರಿಕ್ ಪೂರ್ವ ವಸತಿ ನಿಲಯಗಳಿಗೆ ರಾತ್ರಿ ವೇಳೆ ಕಾವಲುಗಾರರೇ ಇಲ್ಲ. ಇದರಿಂದ ವಿದ್ಯಾರ್ಥಿಗಳ ಸುರಕ್ಷತೆಯ ಆತಂಕ ಶುರುವಾಗಿದೆ. 

ಬಾವಿಗೆ ಬಿದ್ದು ಕಾಡಾನೆ ಸಾವು

ಬಾವಿಗೆ ಬಿದ್ದು ಕಾಡಾನೆ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪಾಲಂಗಾಲ ಗ್ರಾಮದಲ್ಲಿನಡೆದಿದೆ.