2024-09-19 04:55:46

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಜುಲೈ 1ರಿಂದ ದೇಶಾದ್ಯಂತ ಹೊಸ ಕ್ರಿಮಿನಲ್ ಕಾನೂನು ಜಾರಿ – ಕೇಂದ್ರ ಸರ್ಕಾರ 

ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಅಧಿನಿಯಮಗಳು ಜುಲೈ 1, 2024 ರಿಂದ ದೇಶಾದ್ಯಂತ ಜಾರಿಗೆ ಬರಲಿದೆ.

ವಿಮಾನದ ಊಟದಲ್ಲಿ ಬ್ಲೇಡ್ ಪತ್ತೆ

ಏರ್ ಇಂಡಿಯಾ ವಿಮಾನದಲ್ಲಿ ನೀಡಿರುವ ಊಟದಲ್ಲಿ ಬ್ಲೇಡ್ ಪತ್ತೆಯಾಗಿದೆ. ಬೆಂಗಳೂರಿನಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದೆ.

ರಸ್ತೆ ಅಪಘಾತ: ಗಾಯಾಳುಗಳಿಗೆ ನೂತನ ಸಂಸದನಿಂದ ಪ್ರಥಮ ಚಿಕಿತ್ಸೆ 

ಬೆಂಗಳೂರು ಗ್ರಾಮಾಂತರ ಬಿಜೆಪಿ ಸಂಸದ ಡಾ.ಸಿ.ಎನ್‌.ಮಂಜುನಾಥ್‌, ರಸ್ತೆ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ.

ಕೇಂದ್ರ ತೆರಿಗೆ ಹಣ ಕೊಟ್ಟರೆ ರಾಜ್ಯದಲ್ಲಿ ಬೆಲೆ ಹೆಚ್ಚಿಸುವ ಅಗತ್ಯ ಇಲ್ಲ : ಸಿಎಂ

ಭಾರತದ ಎಲ್ಲಾ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಕಿ ಅಂಶಗಳ ಸಮೇತ ವಿವರಿಸಿದ್ದಾರೆ. 

ರೇಣುಕಾಸ್ವಾಮಿ ಮೊಬೈಲ್‌ಗಾಗಿ ರಾಜಕಾಲುವೆಯಲ್ಲಿ ಶೋಧಕಾರ್ಯ

ರೇಣಕಾಸ್ವಾಮಿ ಮೊಬೈಲ್‌ಗಾಗಿ ರಾಜಕಾಲುವೆಯಲ್ಲಿ ಶೋಧಕಾರ್ಯ ನಡೆಸಲಾಗುತ್ತಿದೆ. ಪೊಲೀಸರ ಮನವಿ ಮೇರೆಗೆ ಪೌರಕಾರ್ಮಿಕರು ರಾಜಕಾಲುವೆಗೆ ಇಳಿದಿದ್ದು ಮೊಬೈಲ್ ಹುಡುಕಾಟಕ್ಕೆ ಮುಂದಾಗಿದ್ದಾರೆ.

ಹಾಸನದಲ್ಲಿ ಸನ್ನಿ ಲಿಯೋನ್‌

ತಮಿಳು ಸಿನಿಮಾವೊಂದರ ಚಿತ್ರೀಕರಣಕ್ಕೆ ಎಂದು ಅವರು ಹಾಸನದ ಚೆನ್ನರಾಯಪಟ್ಟಣದ ಕಬ್ಬಳ್ಳಿ ಗ್ರಾಮಕ್ಕೆ ಬಂದಿದ್ದು, ಈ ವೇಳೆ ಸ್ಥಳೀಯ ಸರ್ಕಾರಿ ಶಾಲಾ ಮಕ್ಕಳ ಜೊತೆ ಸನ್ನಿ ಲಿಯೋನ್ ಕಾಲ ಕಳೆದಿದ್ದಾರೆ.