2024-09-19 04:38:10

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರಾಜ್ಯದ ಅಭಿವೃದ್ಧಿಗಾಗಿ ಕೊಂಚ ತೈಲ ದರ ಏರಿಕೆ ಮಾಡಲಾಗಿದೆ : ಸಿಎಂ ಸಿದ್ದರಾಮಯ್ಯ 

ರಾಜ್ಯ ಅರ್ಥಿಕವಾಗಿ ಸಂಕಷ್ಟ ಎದುರಿಸುತ್ತಿದ್ದೂ ರಾಜ್ಯದ ಅಭಿವೃದ್ಧಿಗಾಗಿ ತೈಲ ದರವನ್ನ ಕೊಂಚ ಏರಿಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. 

ತೈಲ ಬೆಲೆ ಹೆಚ್ಚಿಸಿದ್ದೇ ಬಿಜೆಪಿಯವರು: ಸಚಿವ ಜಮೀರ್‌

ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಶತಕ ದಾಟಿಸಿದ್ದೇ ಬಿಜೆಪಿ ಸರ್ಕಾರ ಎಂದು ಸಚಿವ ಜಮೀರ್ ಅಹಮದ್ ಖಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. 

ಸಿಕ್ಕಿಬಿದ್ದನಾ ನಟ ಚಿಕ್ಕಣ್ಣ ?

ರೇಣುಕಾಸ್ವಾಮಿ ಹತ್ಯೆ ಕುರಿತು ಹೆಚ್ಚಿನ ತನಿಖೆಗೆ ಅನ್ನಪೂರ್ಣೇಶ್ವರಿ ಠಾಣೆಯ ಪೊಲೀಸರು ನಟ ಚಿಕ್ಕಣ್ಣನಿಗೆ ನೋಟಿಸ್‌ ನೀಡಿದ್ದು, ಕೂಡಲೆ ವಿಚಾರಣೆಗೆ ಹಾಜರಾಗಲಿದ್ದಾರೆ.

ಕೊರಗಜ್ಜ ದೈವದ ಹೆಸರಲ್ಲಿ ವಂಚನೆ..!

ಕೊರಗಜ್ಜನ ಹೆಸರಿನಲ್ಲಿ ವಂಚಕರು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು ದೇಣಿಗೆ ಸಂಗ್ರಹಿಸುತ್ತಿದ್ದಾರೆ.

ಕಾಂಚನಜುಂಗಾ ರೈಲು ಅಪಘಾತ: ಮೃತರ ಕುಟುಂಬಕ್ಕೆ 2 ಲಕ್ಷ ರೂ.ಪರಿಹಾರ ಘೋಷಣೆ

ಕಾಂಚನಜುಂಗಾ ಎಕ್ಸ್ಪ್ರೆಸ್‌ ರೈಲು ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.