2024-09-19 04:34:25

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಮತ್ತೊಂದು ಗರಿ : BCAS ಸಹಾಯಕ ಪ್ರಾದೇಶಿಕ ಕಾರ್ಯಾಲಯ ಸ್ಥಾಪನೆಗೆ ಕೇಂದ್ರ ಅಸ್ತು

ಜಿಲ್ಲೆಯ ವಿಮಾನ ನಿಲ್ದಾಣದಲ್ಲಿ ಬ್ಯುರೋ ಆಫ್‌ ಸಿವಿಲ್‌ ಏವಿಯೇಷನ್‌ ಸೆಕ್ಯೂರಿಟಿಯ ಸಹಾಯಕ ಪ್ರಾದೇಶಿಕ ಕಾರ್ಯಾಲಯ ಸ್ಥಾಪನೆಗೆ ಕೇಂದ್ರ ಸರ್ಕಾರದಿಂದ ಅನೋಮೋದನೆ ದೊರೆತಿದೆ

ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ಜಂಕ್ಷನ್​ವರೆಗೆ ಸುರಂಗ ಮಾರ್ಗ, ಆಕಾಶ ಗೋಪುರ ನಿರ್ಮಾಣಕ್ಕೆ ಸಚಿವ ಸಂಪುಟ ಅಸ್ತು

ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಸುರಂಗ ಮಾರ್ಗ ನಿರ್ಮಾಣ, ನಗರದಲ್ಲಿ 250 ಅಡಿ ಎತ್ತರದ ಆಕಾಶ ಗೋಪುರ ನಿರ್ಮಾಣಕ್ಕೆ ಒಪ್ಪಿಗೆ ನೀಡಿದೆ

ಯುಟ್ಯೂಬ್ ಚಾನಲ್ ಆರಂಭವಾದ 90 ನಿಮಿಷದಲ್ಲೇ 1 ಮಿಲಿಯನ್ ಸಬ್ಸ್ಕ್ರೈಬರ್ ಪಡೆದ ರೊನಾಲ್ಡೊ

ರೊನಾಲ್ಡೊ ಬುಧವಾರ ತಮ್ಮದೇ ಆದ ಹೊಸ ಯುಟ್ಯೂಬ್​ ಚಾನಲ್​ವೊಂದನ್ನು ಆರಂಭಿಸಿದ್ದಾರೆ. ಆಗಸ್ಟ್​ 21ರಂದು ಆರಂಭವಾದ ಈ ಯೂಟ್ಯೂಬ್​ ಚಾನಲ್​ ಹೊಸ ಇತಿಹಾಸವನ್ನೇ ಸೃಷ್ಟಿಸಿದೆ.

ಕಾಂಗ್ರೆಸ್‌ ನಾಯಕ ಐವನ್‌ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ

ಕಾಂಗ್ರೆಸ್ ನಾಯಕ, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ಮನೆ ಮೇಲೆ ದುಷ್ಕರ್ಮಿಗಳು ಬುಧವಾರ (ಆಗಸ್ಟ್‌ 22) ರಾತ್ರಿ ಕಲ್ಲು ತೂರಾಟ ನಡೆಸಿದ್ದಾರೆ.

ರಿಯಾಕ್ಟರ್​ ಸ್ಫೋಟ: 17 ಕಾರ್ಮಿಕರು ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

ರಿಯಾಕ್ಟರ್ ಸ್ಫೋಟಗೊಂಡು 17 ಮಂದಿ ಸಾವನ್ನಪ್ಪಿ, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಅನಕಪಲ್ಲಿ ಜಿಲ್ಲೆಯ ರಾಂಬಿಲ್ಲಿ ಮಂಡಲದ ಅಚ್ಯುತಪುರಂನಲ್ಲಿ ನಡೆದಿದೆ.

ಅಭಿಮನ್ಯು ನೇತೃತ್ವದ ಮೊದಲ ಹಂತದ ಗಜಪಯಣಕ್ಕೆ ಪೂಜೆಯೊಂದಿಗೆ ಚಾಲನೆ

ಅರಣ್ಯಾಧಿಕಾರಿಗಳು ಗಜಪಡೆಗೆ ಪುಷ್ಪಾರ್ಚನೆ ಮಾಡಿದರು. ಬಳಿಕ ಆನೆ ಮಾವುತರಾದಂತಹ ಕಾವಾಡಿಗಳಿಗೆ ವೇದಿಕೆ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಲಾಯಿತು.