2024-09-19 04:58:34

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮುಳ್ಳಯ್ಯನಗಿರಿ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ!

ಜುಲೈ 31ರ ವರೆಗೂ ಮುಳ್ಳಯ್ಯನಗಿರಿ ಭೇಟಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

KMFನಿಂದ 1 ಕೋಟಿ ಲೀಟರ್ ಹಾಲಿನ ಸಂಗ್ರಹ ಇದೊಂದು ಮೈಲಿಗಲ್ಲು: ಸಿದ್ದರಾಮಯ್ಯ

ಕೆಎಂಎಫ್ ನಿಂದ ಒಂದು ಕೋಟಿ ಲೀಟರ್ ಹಾಲಿನ ಸಂಗ್ರಹ ಹಿನ್ನೆಲೆಯಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ನಡೆಯಿತು.

ಮಡಿಕೇರಿಯಲ್ಲಿ ಅಂಚೆ ಇಲಾಖೆಯಿಂದ ಅಪಘಾತ ವಿಮೆ ಅಭಿಯಾನ!

ಅಂಚೆ ಇಲಾಖೆ ಮತ್ತು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ವಿವಿಧ ವಿಮಾ ಕಂಪೆನಿಗಳ ಸಹಯೋಗದೊಂದಿಗೆ ಅಪಘಾತ ವಿಮೆಯನ್ನು ಒದಗಿಸಲು ವಿಶೇಷ ಅಭಿಯಾನ ನಡೆಸಿದೆ.

ಗ್ರೀನ್ ಆಪಲ್ ತಿನ್ನಿ: ಸದೃಢವಾಗಿರಿ 

ಗ್ರೀನ್ ಆಪಲ್ ನಲ್ಲಿ ಕ್ಯಾಲ್ಸಿಯಂ ಕಬ್ಬಿಣ ಜೀವಸತ್ವಗಳು ಮತ್ತು ಉತ್ಕರ್ಷಣ ನಿರೋಧಕಗಳಂತಹ ಗುಣಗಳಿವೆ ಇದರಲ್ಲಿ ಅಪಾಯಕಾರಿ ಕಾಯಿಲೆಗಳು ಮತ್ತು ಹಲವು  ಆರೋಗ್ಯ ಸಮಸ್ಯೆಗಳನ್ನು ತೊಡೆದುಹಾಕುತ್ತದೆ.

ತೆಳುವಾದ ಕೂದಲು ಸಮಸ್ಯೆಯೇ? ಈ ಹೇರ್ ಮಾಸ್ಕ್ ಬಳಸಿ ನೋಡಿ 

ಅತಿಯಾದ ಕೂದಲು ಉದುರುವಿಕೆ ಮತ್ತು ತೆಳುವಾದ ಕೂದಲು ಸಮಸ್ಯೆಯಿಂದ ಶಾಶ್ವತವಾದ ಪರಿಹಾರ ಇಲ್ಲಿದೆ ನೋಡಿ.

ಪ್ರಾಯೋಗಿಕವಾಗಿ ದಕ್ಷಿಣ ಕನ್ನಡದಲ್ಲಿ ಸಿಡಿಲು ನಿರೋಧಕ ಯಂತ್ರಗಳ ಅಳವಡಿಕೆ : ಸಚಿವ ದಿನೇಶ್ ಗುಂಡೂರಾವ್

ಕಳೆದ ಕೆಲ ವರ್ಷಗಳಲ್ಲಿ ಪುತ್ತೂರು, ಸುಳ್ಯ , ಸುಬ್ರಹ್ಮಣ್ಯ ಮೊದಲಾದ ಪ್ರದೇಶಗಳಲ್ಲಿ ಸಿಡಿಲು ಬಡಿದು ಆರೇಳು ಮಂದಿಯ ಸಾವು ಸಂಭವಿಸಿದ್ದು,