
ಬೆಂಗಳೂರು :ನಟಿ ರಚಿತಾ ರಾಮ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಆಗಗ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಮಾಡಿರೋ ಪೋಸ್ಟ್ ಫುಲ್ ವೈರಲ್ ಆಗಿದೆ.
ಮುಖವಾಡ ಹಾಕಿದ ಜನರು (ಫೇಕ್ ಜನರು) ವರ್ಚಸ್ಸನ್ನು ಕಾಯ್ದುಕೊಳ್ಳಬೇಕು. ಆದರೆ, ನಿಜವಾದವರು ಡೋಂಟ್ ಕೇರ್ ರಚಿತಾ ರಾಮ್ ಅವರು ಮಾಡಿರೋ ಪೋಸ್ಟ್ ಗಮನ ಸೆಳೆಯುತ್ತಿದೆ. ಅವರು ಹೀಗೆ ಹೇಳಿದ್ದು ಏಕೆ ಎನ್ನುವ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ
ಈ ಮೊದಲು ರಚಿತಾ ರಾಮ್ ಅವರು ದರ್ಶನ್ ಅವರನ್ನು ಜೈಲಿನಲ್ಲಿ ಭೇಟಿ ಮಾಡಿದ್ದರು. ಆ ಬಳಿಕ ಅವರು ಕಣ್ಣೀರು ಹಾಕಿದ್ದರು. ಈ ವಿಚಾರಕ್ಕೆ ಕೆಲವರು ಅವರನ್ನು ಟೀಕೆ ಕೂಡ ಮಾಡಿದ್ದರು. ಇದೇ ವಿಚಾರಕ್ಕೆ ಈ ರೀತಿಯಾಗಿ ಪೊಸ್ಟ್ ಮಾಡಿದ್ದಾರ ಎಂಬ ಗೊಂದಲ ಅವರ ಅಭಿಮಾನಿಗಳಲ್ಲಿ ಮೂಡಿದೆ.
Poll (Public Option)

Post a comment
Log in to write reviews