
ಉಡುಪಿ: ಹೊಸ ಚಿತ್ರಕ್ಕೆ ಚಾಲನೆ ನೀಡುವ ಮುನ್ನ ನಟ ರಕ್ಷಿತ್ ಶೆಟ್ಟಿ ಕೊರಗಜ್ಜ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸಪ್ತಸಾಗರದಾಚೆ ಎಲ್ಲೋ ಸೈಡ್ 'ಎ' ಮತ್ತು ಸೈಡ್ 'ಬಿ' ಸಿನಿಮಾ ಸಕ್ಸಸ್ ನಂತರ ಹೊಸ ಸಿನಿಮಾದ ಕೆಲಸದಲ್ಲಿ ರಕ್ಷಿತ್ ತೊಡಗಿಸಿಕೊಂಡಿದ್ದಾರೆ. ಸದ್ಯ ಅವರು ‘ರಿಚರ್ಡ್ ಆ್ಯಂಟನಿ’ ಚಿತ್ರವನ್ನು ನಟಿಸೋದರ ಜೊತೆಗೆ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಈ ಮಧ್ಯೆ ಉಡುಪಿಯ ಬೈಲೂರಿನ ನೀಲಕಂಠ ಬಬ್ಬು ಸ್ವಾಮಿ ಕೊರಗಜ್ಜ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
Poll (Public Option)

Post a comment
Log in to write reviews