2024-09-19 04:50:38

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಭಜರಂಗ ದಳ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ: ಅಮಿತ್ ಚಾವ್ಡಾ

ಅಹಮದಾಬಾದ್: ಲೋಕಸಭೆಯಲ್ಲಿ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ವಿರುದ್ಧ ಗುಜರಾತ್‌ನ ಕಾಂಗ್ರೆಸ್ ಪಕ್ಷದ ಕಚೇರಿಯನ್ನು ಗುರಿಯಾಗಿರಿಸಿಕೊಂಡು ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

ಜೈ ಶ್ರೀರಾಮ್ ಘೋಷಣೆ ಕೂಗಿದ ಪ್ರತಿಭಟನಾಕಾರರು ರಾಹುಲ್ ಗಾಂಧಿ ಪೋಸ್ಟರ್ ಮತ್ತು ಫೋಟೋಗಳ ಮೇಲೆ ಕಪ್ಪು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು. ಈ ಪ್ರತಿಭಟನೆ ವೇಳೆ ಕಚೇರಿ ಕಟ್ಟಡದ ಕಾವಲುಗಾರನ ಗರ್ಭಿಣಿ ಮಗಳ ಮೇಲೂ ದಾಳಿಕೋರರು ಹಲ್ಲೆ ನಡೆಸಿದ್ದಾರೆ. ಅಂತಹವರನ್ನು ಹಿಂದೂಗಳೆಂದು ಎಂದಿಗೂ ಕರೆಯಲು ಸಾಧ್ಯವಿಲ್ಲ. ಈ ಅಂಶಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಾವು ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್ ನಾಯಕ ಅಮಿತ್ ಚಾವ್ಡಾ ಹೇಳಿದ್ದಾರೆ.

Post a comment

No Reviews