2024-09-19 04:35:10

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ  ಬಸವರಾಜ ಬೊಮ್ಮಾಯಿ

ಹಾವೇರಿ: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸದಸ್ಯ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಶಿಗ್ಗಾಂವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಇಂದು(ಜುನ್ 15 ಸೋಮವಾರ) ರಾಜೀನಾಮೆ ನೀಡಿದ್ದಾರೆ.
ವಿಧಾನಸೌಧದ ಮೊದಲ ಕಟ್ಟಡದಲ್ಲಿ ಇರುವ ಸ್ಪೀಕರ್ ಕಚೇರಿಗೆ ತೆರಳಿ ಖುದ್ದಾಗಿ ಯು.ಟಿ.ಖಾದರ್‌ಗೆ ರಾಜೀನಾಮೆ ನೀಡಿದ್ದು, ಈ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್, ಶಾಸಕರಾದ ಜಿ.ಟಿ ದೇವೇಗೌಡ, ಮುನಿರಾಜು, ಡಾ. ಚಂದ್ರು ಲಮಾಣಿ ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಮಾರುತಿ ಮೂಳೆ, ಬೋಜೆಗೌಡ ಮತ್ತಿತರರು ಹಾಜರಿದ್ದರು.

Post a comment

No Reviews