2024-09-19 04:34:53

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮುಡಾ ಹಗರಣ ಖಂಡಿಸಿ ಪ್ರತಿಭಟನೆಗೆ ಹೊರಟಿದ್ದ ಬಿಜೆಪಿ ಮುಖಂಡರು ವಶಕ್ಕೆ

ಬೆಂಗಳೂರು: ಮುಡಾ ಹಗರಣ ಖಂಡಿಸಿ ಪ್ರತಿಭಟನೆಗೆ ಹೊರಟಿದ್ದ ಬಿಜೆಪಿ ಮುಖಂಡರಾದ ಆರ್.ಅಶೋಕ್ ಮತ್ತು ಬಿ.ವಿಜಯೇಂದ್ರ ಸೇರಿದಂತೆ ಮತ್ತಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಡಾ ಹಗರಣ ಖಂಡಿಸಿ ಬಿಜೆಪಿ ಮೈಸೂರಿನಲ್ಲಿ ಪ್ರತಿಭಟನೆಗೆ ಕರೆ ನೀಡಿತ್ತು. ಈ ಹಿನ್ನಲೆಯಲ್ಲಿ ಮೈಸೂರು ರಸ್ತೆ ನೈಸ್ ಜಂಕ್ಷನ್ ಬಳಿ ನೂರಾರು ಕಾರ್ಯಕರ್ತರೊಂದಿಗೆ ಮೈಸೂರಿಗೆ ತೆರಳಲು ಬಿಜೆಪಿ ನಾಯಕರು ಸಜ್ಜಾಗಿದ್ದರು. ಈ ವೇಳೆ ಬೆಂಗಳೂರಿನಲ್ಲೇ ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಮತ್ತಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Post a comment

No Reviews