2024-09-19 04:48:38

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಡಿವೈಡರ್‌ ಗೆ ಡಿಕ್ಕಿ ಹೊಡೆದ ಕಾರ್‌: ಇಬ್ಬರು ದುರ್ಮರಣ

ಕಾರು ಡಿವೈಡರ್‌ ಗೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಡ್ಲೂರು ಗೇಟ್‌ ಬಳಿ ನಡೆದಿದೆ.
ಘಟನೆಯಲ್ಲಿ ತುಮಕೂರಿನ ಗುಬ್ಬಿ ನಗರದ 2 ವರ್ಷದ ಮಗು  ಹಾಗೂ ವಿಕ್ರಾಂತ್‌(36) ಮೃತ ಪಟ್ಟಿರುವ ದುರ್ದೈವಿಗಳು. ಐವರು ಗಾಯಾಳುಗಳನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಟುಂಬದವರು ಮುರುಡೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದ್ದು, ಈ ಮಾರ್ಗದಲ್ಲಿ ರಸ್ತೆ ಕೆಲಸ ಚಾಲ್ತಿಯಲ್ಲಿತ್ತು. ಹೀಗಾಗಿ ಮುಖ್ಯ ರಸ್ತೆ ಬಂದ್‌ ಮಾಡಿದ್ದರಿಂದ ಬೈಪಾಸ್‌ ಅಲ್ಲಿ ತಿರುವು ಪಡೆಯಲು ಹೋಗಿ ಈ ದುರ್ಘಟನೆ ಸಂಭವಿಸಿದೆ.

Post a comment

No Reviews