ಪವಿತ್ರಾ ಕಾವೇರಿ ನದಿ ರಾಜ್ಯಕ್ಕೆ ಅಷ್ಟೇ ಅಲ್ಲ, ಪಕ್ಕದ ತಮಿಳುನಾಡು ಪುದುಚೇರಿಗೂ ಜೀವನದಿಯೇ ಆಗಿದೆ. ಸದ್ಯ ಕಾವೇರಿಯನ್ನು ಎರಡು ರಾಜ್ಯದ ಜನರು ಪೂಜ್ಯ ಭಾವನೆಯಿಂದ ನೋಡುತ್ತಾರೆ. ಆದ್ರೆ ನೀರಿನ ಸಮಸ್ಯೆ ಬಂದ್ರೆ ಸಾಕು ಎರಡು ರಾಜ್ಯದ ಜನರು ನೀರಿಗಾಗಿ ನಿರಂತರ ಹೋರಾಟ ಮಾಡುತ್ತಾರೆ.
ಈ ಹಿನ್ನೆಲೆಯಲ್ಲಿ ರಾಜ್ಯದ ನಾನಾ ಭಾಗದ ಸ್ವಾಮೀಜಿಗಳು ನಿವೃತ್ತ ನ್ಯಾಯಾಧೀಶರು ಸೇರಿ ಪಕ್ಷ ಭೇದ ಮರೆತು ʻಕಾವೇರಿ ರಕ್ಷಣಾ ಸಮಿತಿʼಯೊಂದನ್ನ ರಚಿಸಿದ್ದಾರೆ. ಈ ಮೂಲಕ ಕಾವೇರಿ ನದಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸ್ವಾಮೀಜಿಗಳು ಮುಂದಾಗಿದ್ದಾರೆ.
Poll (Public Option)

Post a comment
Log in to write reviews