2024-09-19 04:57:09

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ ನೆರವೇರಿಸಿದ ಮುಖ್ಯಮಂತ್ರಿ  ಸಿದ್ದರಾಮಯ್ಯ

ಬೆಂಗಳೂರು: ನಗರದ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ವಿಶ್ವ ಆನೆ ದಿನವಾದ ಇಂದು (ಆಗಸ್ಟ್‌ 12)  ಆಯೋಜಿಸಿದ್ದ ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸುವ ಹಾಗೂ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು.

 ಉದ್ಘಾಟನೆಯಲ್ಲಿ ಅರಣ್ಯ ಸಚಿವ ಈಶ್ವರ.ಬಿ.ಖಂಡ್ರೆ, ಕೇರಳ, ತಮಿಳುನಾಡು ಮತ್ತು ಒಡಿಶಾದ ಅರಣ್ಯ ಸಚಿವರು ಪಾಲ್ಗೊಂಡಿದ್ದರು.

Post a comment

No Reviews