2024-09-19 04:47:01

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಹತಾಶೆಯಿಂದ ಕಾಂಗ್ರೆಸ್‌ ಈ ರೀತಿ ಮಾಡುತ್ತಿದೆ: ಸಿ.ಟಿ.ರವಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸ್‌ ಪ್ರಕರಣಕ್ಕೆ ಬಿಜೆಪಿ ನಾಯಕ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ.
ರಾಜ್ಯ ಸರ್ಕಾರದ ನಡವಳಿಕೆ ಸಂದೇಹಾಸ್ಪದವಾಗಿದೆ. ಪ್ರಕರಣ ಸಂಬಂಧ ವಿಳಂಬ ಧೋರಣೆ ತೋರಿದ್ದ ಸರ್ಕಾರ ಈಗ ಇದ್ದಕ್ಕಿದ್ದಂತೆ ಚುರುಕಾಗಿರುವುದು ಅನುಮಾನಗಳನ್ನು ಹುಟ್ಟಿಸಿದೆ. ಸರ್ಕಾರದ ಈ ನಡೆಗೆ ಲೋಕಸಭಾ ಚುನಾವಣೆಯಲ್ಲಿನ ವೈಫಲ್ಯದ ಹತಾಶೆ ಕಾರಣವಾಗಿರಬಹುದು ಎಂದರು. 
ದೂರುದಾರರ ಮಾನಸಿಕ ಸ್ಥಿತಿಯ ಬಗ್ಗೆ ಸಂದೇಹ ವ್ಯಕ್ತಪಡಿಸಿದ್ದ ಗೃಹ ಸಚಿವರ ಅಂದಿನ ಹೇಳಿಕೆಗೂ ಈಗ ಅವರು ಮಾತನಾಡುತ್ತಿರುವುದಕ್ಕೂ ಸಂಬಂಧವೇ ಇಲ್ಲ ಎಂದು ಸಿ.ಟಿ.ರವಿ ಹೇಳಿದ್ದಾರೆ.

Post a comment

No Reviews