2024-09-19 04:50:19

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಲಾಠಿ ರುಚಿಗೆ ಕೈ ಮುಗಿದು ಕ್ಷಮೆಯಾಚಿಸಿದ ದರ್ಶನ್ ಫ್ಯಾನ್

ಬೆಂಗಳೂರು : ಕೊಲೆ ಆರೋಪದ ಮೇಲೆ ಜೈಲು ಸೇರಿರುವ ನಟ ದರ್ಶನ್‌ ಅಭಿಮಾನಿ ಇತರ ಅಭಿಮಾನಿಗಳಿಗೆ ಪ್ರಚೋದಿಸುತ್ತಿದ್ದ ಆರೋಪದಲ್ಲಿ ಅಭಿಮಾನಿ ಚೆತನ್‌ನನ್ನು ಬಂಧಿಸಲಾಗಿದೆ.

ಜೈಲು ಸೇರಿದ ನಟ ದರ್ಶನ್ ಬಗ್ಗೆ ಉಮಾಪತಿ ಗೌಡ ಮಾಧ್ಯಮದವರೊಂದಿಗೆ ಮಾತಾಡಿದ್ದರು. ಈ ಬಗ್ಗೆ ನಟ ದರ್ಶನ್ ಫ್ಯಾನ್ ಆಗಿರುವ ಚೇತನ್ ಕೋಪಗೊಂಡಿದ್ದು ಡಿ ಬಾಸ್ ಬಗ್ಗೆ ಮಾತನಾಡುತ್ತೀರಾ ಎಂದು ರೊಚ್ಚಿಗೆದ್ದು ಉಮಾಪತಿ ಗೌಡಗೆ ಬೆದರಿಕೆ ಹಾಕಿದ್ದಲ್ಲದೇ ಅವಹೇಳನಕಾರಿಯಾಗಿ ಮಾತನಾಡಿದ್ದ. ಹಾಗೂ ದರ್ಶನ್ ಇತರೆ ಅಭಿಮಾನಿಗಳಿಗೆ ಪ್ರಚೋದಿಸುತ್ತಿದ್ದ. ಈ ಬಗ್ಗೆ ನಿರ್ಮಾಪಕ ಉಮಾಪತಿ ಗೌಡ ದೂರು ನೀಡಿದ್ದಾರೆ. ಸದ್ಯ ಬಸವೇಶ್ವರ ನಗರ ಪೊಲೀಸರು ಚೇತನ್‌ನನ್ನು ಬಂಧಿಸಿ ಐಪಿಸಿ ಸೆಕ್ಷನ್ 504, 506 ಅಡಿ ಎಫ್ಐಆರ್ ದಾಖಲಿಸಿ, ವಿಚಾರಣೆ ನಡೆಸಿದ್ದಾರೆ.

 

 

Post a comment

No Reviews